Webdunia - Bharat's app for daily news and videos

Install App

ಹಾವೇರಿ ಸ್ವಾತಿ ಹತ್ಯೆ ಮಾಡಲು ನಯಾಜ್ ಗೆ ಸಹಾಯ ಮಾಡಿದ್ದ ಹಿಂದೂ ಸ್ನೇಹಿತರೂ ಅಂದರ್

Krishnaveni K
ಶನಿವಾರ, 15 ಮಾರ್ಚ್ 2025 (16:21 IST)
ಹಾವೇರಿ: ಇಲ್ಲಿನ ಸ್ವಾತಿ ಎಂಬ ಹಿಂದೂ ಯುವತಿಯ ಹತ್ಯೆ ಮಾಡಿದ್ದ ನಯಾಜ್ ಎಂಬ ಆರೋಪಿಗೆ ಸಹಾಯ ಮಾಡಿದ್ದ ಇಬ್ಬರು ಹಿಂದೂ ಸ್ನೇಹಿತರನ್ನೂ ಪೊಲೀಸರು ಬಂಧಿಸಿದ್ದಾರೆ.

ಸ್ವಾತಿಯನ್ನು ಪ್ರೀತಿಸುತ್ತಿದ್ದ ನಯಾಜ್ ಬಳಿಕ ಆಕೆಗೆ ಕೈ ಕೊಟ್ಟು ತನ್ನದೇ ಧರ್ಮದ ಹುಡುಗಿಯನ್ನು ಮದುವೆಯಾಗಲು ಹೊರಟಿದ್ದ. ಇದರಿಂದ ಸಿಟ್ಟಿಗೆದ್ದ ಸ್ವಾತಿ ಬೇರೆಯವರನ್ನು ಮದುವೆಯಾದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಳು. ಇದೇ ಕಾರಣಕ್ಕೆ ಇಬ್ಬರು ಹಿಂದೂ ಸ್ನೇಹಿತರೊಂದಿಗೆ ಚರ್ಚಿಸಿ ಸ್ವಾತಿಯನ್ನು ನಯಾಜ್ ಹತ್ಯೆ ಮಾಡಿದ್ದ.

ಘಟನೆ ಬಗ್ಗೆ ಹಿಂದೂ ಸಂಘಟನೆಗಳು, ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇದೂ ಮತ್ತೊಂದು ಲವ್ ಜಿಹಾದ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಪೊಲೀಸರು ಪ್ರಮುಖ ಆರೋಪಿ ನಯಾಜ್ ನನ್ನು ಬಂಧಿಸಿದ್ದರು.

ಇದೀಗ ನಯಾಜ್ ಗೆ ಸಹಾಯ ಮಾಡಿದ್ದ ದುರ್ಗಾಚಾರಿ ಮತ್ತು ವಿನಯ್ ಎಂಬವರನ್ನೂ ಪೊಲೀಸರು ಬಂದಿಸಿದ್ದಾರೆ. ಘಟನೆ ಬಳಿಕ ಎಲ್ಲಾ ಆರೋಪಿಗಳೂ ತಲೆಮರೆಸಿಕೊಂಡಿದ್ದರು. ನಯಾಜ್ ಕೊಲೆ ಮಾಡುವಾಗ ಈ ಇಬ್ಬರೂ ಸಾಥ್ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments