ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಎಚ್ ಸಿ ಮಹದೇವಪ್ಪ

Webdunia
ಸೋಮವಾರ, 2 ಜನವರಿ 2023 (20:34 IST)
ಕೆಲವರು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿ ಎಂದು ಕಾಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಬಾರದೆಂದು ಬಯಸುತ್ತಿದ್ದಾರೆ. ಒಂದು ಪಕ್ಷಕ್ಕೆ ಬಹುಮತ ಬರದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಬೇಕೆಂದು ಬಯಸುತ್ತಾರೆ.ಅಂತಹ ಪಕ್ಷಗಳಿಗೆ ಏನೆಂದು ಕರೆಯಬೇಕು ಹೇಳಿ, ಸಮಯ ಸಾಧಕ ರಾಜಕಾರಣವೇ ಹಾಗೆ ಅಲ್ಲವೇ ಎಂದ ಜೆಡಿಎಸ್ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಇನ್ನೂ ಅವರಿಗೂ ಅವರ ಮಗನಿಗೂ ವಿಧಾನಸಭಾ  ಟಿಕೇಟ್ ವಿಚಾರವಾಗಿ ಮಾತನಾಡಿ ಎಲ್ಲಾ ವಿಚಾರವನ್ನ ಎಐಸಿಸಿ ತೀರ್ಮಾನ ಮಾಡುತ್ತೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments