Webdunia - Bharat's app for daily news and videos

Install App

‘ಪ್ರಧಾನಿ ಮೋದಿ ನನ್ನ ಮಾತು ಕಿವಿಗೆ ಹಾಕಿಕೊಳ್ಳುತ್ತಿಲ್ಲ’

Webdunia
ಸೋಮವಾರ, 15 ಜನವರಿ 2018 (11:08 IST)
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದ ಕುರಿತಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬಹುದು. ಈ ಬಗ್ಗೆ ನಾನು ಅವರಿಗೆ ಎಷ್ಟು ಹೇಳಿದರೂ ಕಿವಿ ಮೇಲೆ ಹಾಕಿಕೊಳ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರಿದ್ದಾರೆ.
 

ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ನಾನು ತುಂಬಾ ಸಲ ಪ್ರಧಾನಿಗೆ ಹೇಳಿದ್ದೇನೆ. ಆದರೆ ಅವರು ಹಿಂದೆ ಮುಂದೆ ಯೋಚಿಸ್ತಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

‘ಹಿಂದೆ ಕಾವೇರಿ ನದಿ ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಿ ಹೋರಾಟ ಮಾಡಿದ್ದೇನೆ. ಇದೀಗ ಮಹದಾಯಿ ವಿವಾದ ಆ ಹಂತ ತಲುಪಿಲ್ಲ. ಒಂದು ವೇಳೆ ತಲುಪಿದರೆ ಯಾವುದೇ ರೀತಿಯ ಹೋರಾಟಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಸಿದ್ಧ’ ಎಂದು ಮಾಜಿ ಪ್ರಧಾನಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments