ನಾಡಿನ ಜನತೆಯ ಕಷ್ಟ ನಂಗೆ ಗೊತ್ತು: ಎಚ್ ಡಿ ಕುಮಾರಸ್ವಾಮಿ

Webdunia
ಶನಿವಾರ, 16 ಡಿಸೆಂಬರ್ 2017 (09:17 IST)
ಬೆಂಗಳೂರು: ಇಂದು 59 ನೇ ವರ್ಷದ ಜನ್ಮ ದಿನಕ್ಕೆ ಕಾಲಿಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು.
 

 ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಡಿನ ಜನತೆಯ ಸಮಸ್ಯೆಗಳ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ. ಈ ಬಾರಿ ಚುನಾವಣೆಯಲ್ಲಿ ಜನ ನಮ್ಮ ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.

ಹುಟ್ಟು ಹಬ್ಬ ಪ್ರಯುಕ್ತ ಆದಿಚುಂಚನಗಿರಿ ಮಠ ಮತ್ತು ರಾಜರಾಜೇಶ್ವರಿ ನಗರದಲ್ಲಿರುವ ರಾಜರಾಜೇಶ್ವರಿ ದೇವಾಲಯಕ್ಕೂ ಕುಮಾರಸ್ವಾಮಿ ಭೇಟಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮಾಧ್ಯಮಗಳಿಗೆ ನಿರ್ಬಂಧ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿವೈ ವಿಜಯೇಂದ್ರ

ಸುಮ್ಮನಿದ್ರೆ ಸರಿ, ಇಲ್ಲದಿದ್ರೆ ಅಶೋಕ್, ವಿಜಯೇಂದ್ರ, ಬಿಜೆಪಿ ಕಚೇರಿ ಮುಂದೆನೇ ಕಸ: ಡಿಕೆ ಶಿವಕುಮಾರ್ ವಾರ್ನಿಂಗ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ರಾಜ್ಯದ ಆಡಳಿತದಲ್ಲಿ ಹಿನ್ನಡೆ: ನಿಖಿಲ್ ಕುಮಾರಸ್ವಾಮಿ

ಪಾನಿಪೂರಿ ಪಾನಿಯೊಳಗಿನಿಂದ ಹಾರಿದ ಜೀವಿ ನೋಡಿದ್ರೆ ಇನ್ನು ಗೋಲ್ ಗಪ್ಪಾ ತಿನ್ನಲೂ ಭಯಪಡ್ತೀರಿ Video

ಮುಂದಿನ ಸುದ್ದಿ
Show comments