Webdunia - Bharat's app for daily news and videos

Install App

ಫಲಿತಾಂಶದ ದಿನ ದೇವರ ಮೊರೆ ಹೋದ ಕುಮಾರಸ್ವಾಮಿ

Webdunia
ಮಂಗಳವಾರ, 15 ಮೇ 2018 (08:45 IST)
ಬೆಂಗಳೂರು: ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗುವ ದಿನ ಇಂದು. ಈಗಾಗಲೇ ನಾಯಕರ ಎದೆಯಲ್ಲಿ ಢವ ಢವ ಶುರುವಾಗಿದೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.

ಬೆಳ್ಳಂ ಬೆಳಿಗ್ಗೆಯೇ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಕಾಲಭೈರವೇಶ್ವರ ಸನ್ನಿಧಾನಕ್ಕೆ ತೆರಳಿದ ಕುಮಾರಸ್ವಾಮಿ ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ.

ನಂತರ ಪತ್ನಿ ಸಮೇತರಾಗಿ ಟಿವಿ ಮುಂದೆ ಕೂತು ಫಲಿತಾಂಶ ವೀಕ್ಷಿಸಲು ತೊಡಗಿದ್ದಾರೆ. ನಿನ್ನೆಯಷ್ಟೇ ಕುಮಾರಸ್ವಾಮಿ ಎರಡು ದಿನಗಳ ಸಿಂಗಾಪುರ ಪ್ರವಾಸ ಮುಗಿಸಿ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಮುಂದಿನ ಸುದ್ದಿ
Show comments