ರಾಮನಗರಕ್ಕೆ ರಾಜೀನಾಮೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಸೋಮವಾರ, 21 ಮೇ 2018 (16:26 IST)
ರಾಮನಗರ, ಚನ್ನಪಟ್ಟಣ ಎರಡು ವಿಧಾನಸಭಾ ಕ್ಷೇತ್ರದಿಂದ ಗೆದಿದ್ದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಮನಗರ ಬಿಟ್ಟು ಚನ್ನಪಟ್ಟಣ ಉಳಿಸಿಕೊಂಡಿರುವ ಸಂಭಾವ್ಯ ಸಿ.ಎಂ.ಹೆಚ್.ಡಿ.ಕೆ, ಇದೀಗ ರಾಮನಗರದ ಅಭ್ಯರ್ಥಿ ಯಾರು ಎಂಬ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಕಾಂಗ್ರೇಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರಾ? ಎನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.
 
ರೆಬಲ್ ಸ್ಟಾರ್ ಅಂಬರೀಷ್..ಅಥವಾ ಮಧು ಬಂಗಾರಪ್ಪ? ಸ್ಪರ್ಧಿಗಳಾಗಲಿದ್ದಾರೆಯೇ ಎನ್ನುವ ಬಗ್ಗೆ ಕೂಡಾ ಚರ್ಚೆ ನಡೆಯುತ್ತಿದ್ದು ಬಿಜೆಪಿಯಿಂದ ಮತ್ತೆ ಕಣಕ್ಕಿಳಿಯಲು ಚನ್ನಪಟ್ಟಣ ಸೈನಿಕ ಸಿ.ಪಿ.ಯೋಗೇಶ್ವರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಇನ್‌ಫ್ಲುವೆನ್ಸರ್ ಚಿನ್ನು ಪಾಪು ಸಾವು ಬೆನ್ನಲ್ಲೇ ವಿಚಾರಣೆಗೊಳಗಾದ ಸ್ನೇಹಿತನೂ ಸಾವಿಗೆ ಶರಣು

ಮುಂದಿನ ಸುದ್ದಿ
Show comments