ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ

Webdunia
ಮಂಗಳವಾರ, 19 ಸೆಪ್ಟಂಬರ್ 2017 (09:35 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸೆಪ್ಟೆಂಬರ್ 23 ರಂದು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ. ಹೃದಯದ ವಾಲ್ವ್ ಬದಲಾವಣೆ ಚಿಕಿತ್ಸೆಗೊಳಗಾಗಲಿದ್ದಾರೆ.

 
ಹಿಂದೊಮ್ಮೆ ತಮ್ಮ ಹೃದಯದಲ್ಲಿ ಟಿಶ್ಯು ವಾಲ್ವ್ ಅಳವಡಿಸಲಾಗಿತ್ತು. ಇದೀಗ ಅದರ ಬದಲಾವಣೆಗೆ ಶಸ್ತ್ರಚಿಕಿತ್ಸೆಗೊಳಗಾಗಬೇಕಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಮತ್ತು ವಿದೇಶಿ ವೈದ್ಯರ ಸಲಹೆ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೆಲವು ತಿಂಗಳಿನಿಂದ ತಮಗೆ ನಿರಂತರವಾಗಿ ಕೆಮ್ಮಿನ ಸಮಸ್ಯೆಯಿದ್ದು, ಅದರಿಂದಾಗಿಯೇ ಹೃದಯದ ಮೇಲೆ ತೀವ್ರ ಒತ್ತಡ ಬಿದ್ದಿದೆ. ಹೀಗಾಗಿ ವಾಲ್ವ್ ಬದಲಿಸಬೇಕಾಗಿದೆ. ಕೆಲವು ಮಾಧ್ಯಮಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಇಲ್ಲಸಲ್ಲದ ವರದಿ ಪ್ರಸಾರವಾಗುತ್ತಿದೆ. ಇದಕ್ಕೆಲ್ಲಾ ಕಿವಿಗೊಡಬೇಡಿ. ಶಸ್ತ್ರಚಿಕಿತ್ಸೆ ಬಳಿಕ 15 ದಿನ ವಿಶ್ರಾಂತಿ ಪಡೆದು ಮತ್ತೆ ಪಕ್ಷದ ಚಟುವಟಿಕೆಗೆ ಮರಳಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ…  ಶೀಘ್ರದಲ್ಲೇ ಬಿಎಸ್ ಎನ್ ಎಲ್ ಅಗ್ಗದ ಫೋನ್ ಗಳು ಮಾರುಕಟ್ಟೆಗೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments