ದೇವಸ್ಥಾನ ಸುತ್ತುವುದನ್ನು ಫೋಟೋ ತೆಗೆದ ಮಾಧ್ಯಮಗಳ ಮೇಲೆ ಎಚ್ ಡಿ ರೇವಣ್ಣ ಸಿಟ್ಟು

Webdunia
ಸೋಮವಾರ, 15 ಜುಲೈ 2019 (10:11 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಬಂಡಾಯ ಶಾಸಕರ ಮನ ಒಲಿಕೆಗೆ ಕಸರತ್ತು ನಡೆಸುತ್ತಿದ್ದರೆ, ಇತ್ತ ಸಚಿವ ಎಚ್ ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ.


ಶ್ರೀ ಕ್ಷೇತ್ರ ಧರ್ಮಸ್ಥಳ, ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳಿಗೆ ಭೇಟಿ ಕೊಟ್ಟು ಪೂಜೆ ಪುನಸ್ಕಾರ ನಡೆಸುತ್ತಿರುವ ಎಚ್ ಡಿ ರೇವಣ್ಣ ಸರ್ಕಾರ ಉಳಿವಿಗಾಗಿ ದೈವದ ಮೊರೆ ಹೋಗಿದ್ದಾರೆ.

ಇದೇ ವೇಳೆ ರೇವಣ್ಣ ಟೆಂಪಲ್ ರನ್ ಮುಂದುವರಿಸಿರುವ ಬಗ್ಗೆ ಮಾಧ್ಯಮಗಳು ಫೋಟೋ ತೆಗೆಯಲು ಮುಂದಾದಾಗ ಸಿಟ್ಟಿಗೆದ್ದು ಫೋಟೋ ಅಳಿಸಿ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದ ಘಟನೆ ಕಟೀಲು ದೇವಾಲಯದಲ್ಲಿ ನಡೆದಿದೆ. ಮಾಧ್ಯಮಗಳ ವಿರುದ್ಧ ಸಿಟ್ಟಿಗೆದ್ದ ರೇವಣ್ಣ ದೇವಾಲಯದಲ್ಲಿ ತಾವು ಪ್ರಸಾದ ಸ್ವೀಕರಿಸುತ್ತಿರುವ ಫೋಟೋ ಅಳಿಸಿ ಹಾಕಲು ಅಲ್ಲಿದ್ದ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments