ವೇದಿಕೆಯಲ್ಲಿ ಭಾವುಕರಾದ ಕುಮಾರಣ..!!!

Webdunia
ಸೋಮವಾರ, 25 ಅಕ್ಟೋಬರ್ 2021 (19:25 IST)
ನಿಮ್ಮಿಂದ ಬೆಳೆದಿರೋದು ನಾವು. ನಮ್ಮನ್ನು ಬಿಜೆಪಿಯ ಬಿ ಟೀಂ ಅಂತ ಟೀಕೆ ಮಾಡಿದ್ದಾರೆ ಎಂದು ಹೇಳುವಾಗ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟ ಘಟನೆ ತಮಕೂರಿನಲ್ಲಿ ನಡೆದಿದೆ.
 
ಗುಬ್ಬಿಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಂಪರ್ಕ ಮುಗ್ಧ ಹಳ್ಳಿಗಳ ಜನರೊಂದಿಗೆ.ನಿಮ್ಮಿಂದ ನಾವು ಬೆಳೆದಿದ್ದೇವೆ. ನಮ್ಮ ಕುಟುಂಬದಲ್ಲಿ ದುಡ್ಡು ಇಟ್ಟುಕೊಂಡು ರಾಜಕಾರಣ ಮಾಡಿಲ್ಲ. ನಿಮ್ಮಂಥಹ ಲಕ್ಷಾಂತರ ಜನರ ಬೆಂಬಲ ಇಟ್ಟುಕೊಂಡು ರಾಜಕಾರಣ ಮಾಡಿದ್ದೇವೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.
 
ಲಕ್ಷಾಂತರ ಕಾರ್ಯಕರ್ತರಿಂದ ನಾವು ಕೆಲಸ ಮಾಡಿದ್ದೇವೆ. ದುಡ್ಡಿನ ವ್ಯವಹಾರ ನಡೆಸಿ ನಾವು ಅಧಿಕಾರಕ್ಕೆ ಬಂದಿಲ್ಲ. ಒಮ್ಮೆ ರಾತ್ರಿ 10 ಗಂಟೆಗೆ ಈ ನಮ್ಮ ಸ್ನೇಹಿತರು ನಾನೇ ತಪ್ಪು ಮಾಡಿದ್ದೇನೆ ಎಂದು ಆರೋಪಿಸಿದರು. ನಾನೇ ತಪ್ಪು ಮಾಡಿದ್ದೇನೆ ಎಂದು ಕೆಲವರು ಪಂಚಾಯಿತಿಯನ್ನು ಮಾಡಿದ್ದಾರೆ. ಅದು ಏಕೆ? ಹಣಕಾಸಿನ ವಿಚಾರದಲ್ಲಿಯೇ ಈ ರೀತಿ ಪಂಚಾಯಿತಿಯಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments