HDK ಆರೋಪ ಮಾಡುವುದಕ್ಕೆ ಸ್ವತಂತ್ರರು

Webdunia
ಬುಧವಾರ, 5 ಜುಲೈ 2023 (16:41 IST)
ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಥ ಹೊಲಸು ಕೆಲಸ ನಾನಂತೂ ಮಾಡಲ್ಲ, ಮಾಡಿಲ್ಲ. ಜೆಡಿಎಸ್​​ನವರಿಗೆ ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದರು. ಅಂಥ ಅಭ್ಯಾಸ ನನಗಂತೂ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ, ಅಭಿಪ್ರಾಯ ಹೇಳುವುದಕ್ಕೆ ಸ್ವತಂತ್ರರು.. ಕಾನೂನು ಇದ್ದೇ ಇದೆ, ಅದಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಪೆನ್​​ಡ್ರೈವ್ ಆದ್ರೂ ಇರಲಿ, ಸಿಡಿ ಆದ್ರೂ ಇರಲಿ, ನಿಮ್ಮ ಟಿವಿಯಲ್ಲಾದ್ರೂ ಇರಲಿ, ಏನೇ ಇದ್ರೂ ಕಾನೂನು ಅಡಿಯಲ್ಲಿ ಎಲ್ಲವೂ ಆಗಬೇಕು ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಮುಂದಿನ ಸುದ್ದಿ
Show comments