ನಾನು ಗ್ರಾಮ ವಾಸ್ತವ್ಯ ಮಾಡಿದು ಜನರಿಗಾಗಿ

Webdunia
ಮಂಗಳವಾರ, 16 ನವೆಂಬರ್ 2021 (18:22 IST)
ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಪೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಎನ್ನುವುದು ನಾಟಕೀಯವಾಗಿ ಮಾಡಲಿಲ್ಲ. ಆತ್ಮತೃಪ್ತಿಗಾಗಿ, ಜನರ ಕೆಲಸ ಮಾಡುವುದಕ್ಕೆ ಕಾರ್ಯಕ್ರಮ ಜಾರಿಗೊಳಿಸಿದೆ' ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಪೇಜಾವರ ಶ್ರೀಗಳು ಹಾಗೂ‌ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 'ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸುವುದಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಹಂಸಲೇಖ ಅವರು ಮಾತನಾಡುವ ಅಗತ್ಯವಿರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments