Webdunia - Bharat's app for daily news and videos

Install App

ಬಿಜೆಪಿ ಹೈಕಮಾಂಡ್​ ಭೇಟಿಯಾಗಲಿರುವ HDK

Webdunia
ಬುಧವಾರ, 20 ಸೆಪ್ಟಂಬರ್ 2023 (19:25 IST)
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ.. ಮೈತ್ರಿ ಪಕ್ಕಾ ಎಂದು ಹೇಳಲಾಗ್ತಿದ್ದು, ಸೀಟು ಹಂಚಿಕೆ ಇನ್ನೂ ಚರ್ಚೆಯಾಗಿಲ್ಲ.. ಇದೀಗ ಜೆಡಿಎಸ್​​​ ಶಾಸಕಾಂಗ ಪಕ್ಷದ ನಾಯಕ H.D.ಕುಮಾರಸ್ವಾಮಿ ನಾಳೆ ದೆಹಲಿಗೆ ತೆರಳುತ್ತಿದ್ದು, ಬಿಜೆಪಿ ಹೈಕಮಾಂಡ್​​ ಜೊತೆ ಚರ್ಚೆ ನಡೆಸಲಿದ್ದಾರೆ. ಸೀಟು ಹಂಚಿಕೆ ಲೆಕ್ಕಾಚಾರದ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ.. 5ರಿಂದ 6 ಲೋಕಸಭೆ ಸ್ಥಾನ ‌ಸಿಗುವ ನೀರಿಕ್ಷೆಯಲ್ಲಿ JDS ಪಕ್ಷ ಇದೆ.. 3 ಸ್ಥಾನ ಬಿಟ್ಟುಕೊಟ್ಟರೆ ಸಾಕು ಎಂದು ಬಿಜೆಪಿ ಕೇಳ್ತಿದೆ ಎನ್ನಲಾಗಿದೆ.. ಹೀಗಾಗಿ ಅಂತಿಮ ಲೆಕ್ಕಾಚಾರ ಹಾಕಲು‌ ನಾಳೆ ಸಭೆ ನಡೆಸಲಿದ್ದಾರೆ.. ಮೈತ್ರಿ ಸಮನ್ವಯದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಮೈತ್ರಿ ಧರ್ಮ ಪಾಲಿಸಲು ಸಮನ್ವಯ ಸಮತಿ ರಚನೆ ಮಾಡಲಾಗುತ್ತದೆ.. ಈ ಮೂಲಕ ಕಮಲ-ದಳದ ನಡುವೆ ಹೊಂದಾಣಿಕೆ ಕೊರತೆ ಬರದಂತೆ ನೋಡಿಕೊಳ್ಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments