Webdunia - Bharat's app for daily news and videos

Install App

ಬಿಜೆಪಿ ಹೈಕಮಾಂಡ್​ ಭೇಟಿಯಾಗಲಿರುವ HDK

Webdunia
ಬುಧವಾರ, 20 ಸೆಪ್ಟಂಬರ್ 2023 (19:25 IST)
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ.. ಮೈತ್ರಿ ಪಕ್ಕಾ ಎಂದು ಹೇಳಲಾಗ್ತಿದ್ದು, ಸೀಟು ಹಂಚಿಕೆ ಇನ್ನೂ ಚರ್ಚೆಯಾಗಿಲ್ಲ.. ಇದೀಗ ಜೆಡಿಎಸ್​​​ ಶಾಸಕಾಂಗ ಪಕ್ಷದ ನಾಯಕ H.D.ಕುಮಾರಸ್ವಾಮಿ ನಾಳೆ ದೆಹಲಿಗೆ ತೆರಳುತ್ತಿದ್ದು, ಬಿಜೆಪಿ ಹೈಕಮಾಂಡ್​​ ಜೊತೆ ಚರ್ಚೆ ನಡೆಸಲಿದ್ದಾರೆ. ಸೀಟು ಹಂಚಿಕೆ ಲೆಕ್ಕಾಚಾರದ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ.. 5ರಿಂದ 6 ಲೋಕಸಭೆ ಸ್ಥಾನ ‌ಸಿಗುವ ನೀರಿಕ್ಷೆಯಲ್ಲಿ JDS ಪಕ್ಷ ಇದೆ.. 3 ಸ್ಥಾನ ಬಿಟ್ಟುಕೊಟ್ಟರೆ ಸಾಕು ಎಂದು ಬಿಜೆಪಿ ಕೇಳ್ತಿದೆ ಎನ್ನಲಾಗಿದೆ.. ಹೀಗಾಗಿ ಅಂತಿಮ ಲೆಕ್ಕಾಚಾರ ಹಾಕಲು‌ ನಾಳೆ ಸಭೆ ನಡೆಸಲಿದ್ದಾರೆ.. ಮೈತ್ರಿ ಸಮನ್ವಯದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಮೈತ್ರಿ ಧರ್ಮ ಪಾಲಿಸಲು ಸಮನ್ವಯ ಸಮತಿ ರಚನೆ ಮಾಡಲಾಗುತ್ತದೆ.. ಈ ಮೂಲಕ ಕಮಲ-ದಳದ ನಡುವೆ ಹೊಂದಾಣಿಕೆ ಕೊರತೆ ಬರದಂತೆ ನೋಡಿಕೊಳ್ಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ
Show comments