ಪಿಎಂ ಭೇಟಿಗೆ ಹೆಚ್.ಡಿ.ಕೆ ದೌಡು

Webdunia
ಭಾನುವಾರ, 9 ಸೆಪ್ಟಂಬರ್ 2018 (19:30 IST)
ರಾಜ್ಯದಲ್ಲಿ ಸುರಿದ ನಿರಂತರ ಮಳೆ ಹಲವು ಅವಘಡ ಹಾಗೂ ಜೀವ ಹಾನಿಗೆ ಕಾರಣವಾಗಿದೆ. ಅಲ್ಲದೇ ಅಪಾರ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೆಚ್.ಡಿ.ಕೆ, ದೆಹಲಿಗೆ ದೌಡಾಯಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾಸ್ವಾಮಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಸರ್ವ ಪಕ್ಷಗಳ ನಿಯೋಗದೊಂದಿಗೆ ಪ್ರಧಾನಿ ಯವರನ್ನು ಭೇಟಿ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಈಚೆಗೆ ಸುರಿದ ಭಾರಿ ಮಳೆ ಅಪಾರ ನಷ್ಟಕ್ಕೆ, ಸಾವು ನೋವಿಗೆ ಕಾರಣವಾಗಿದೆ. ಹೀಗಾಗಿ ಪ್ರವಾಹ ಪರಿಸ್ಥಿತಿಯನ್ನು ಪಿಎಂಗೆ ಮನವರಿಕೆ ಮಾಡಿಕೊಟ್ಟು, ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವನ್ನು ನೀಡುವಂತೆ ಕೋರಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ದುರಂತದ ಬಳಿಕ ವಿಜಯ್ ರ್ಯಾಲಿಯಲ್ಲಿ ಇಂದು ಮತ್ತೊಂದು ಸಾವು

ವಿರೋಧ ಪಕ್ಷದ ವೈಫಲ್ಯ ಆಡಳಿತ ಪಕ್ಷಕ್ಕೆ ಸಿಕ್ಕಿದೆ: ಬಸನಗೌಡ ಪಾಟೀಲ್ ಯತ್ನಾಳ್

ಪ್ರಧಾನಿ ಮೋದಿ ಫೆಬ್ರವರಿ 22 ರಂದು ಮೀರತ್‌ಗೆ ಭೇಟಿ

ಸಾವಿರಾರು ಸಮಸ್ಯೆಗಳ ಉಲ್ಬಣಕ್ಕೆ ಕಾರಣವಾದ ಸರಕಾರ: ಛಲವಾದಿ ನಾರಾಯಣಸ್ವಾಮಿ

ಫುಟ್ಪಾತ್ ನಲ್ಲಿ ವಾಹನ ಚಲಾಯಿಸಿದ್ದನ್ನು ತಡೆದ ಅಜ್ಜಿಗೆ ಪೊಲೀಸರಿಂದಲೇ ಸನ್ಮಾನ Video

ಮುಂದಿನ ಸುದ್ದಿ
Show comments