HDK ವಿರುದ್ಧ ಡಿಕೆಸಿ ಗುಡುಗು

Webdunia
ಮಂಗಳವಾರ, 19 ಏಪ್ರಿಲ್ 2022 (21:12 IST)
ಮಾಜಿ ಸಿಎಂ HDK ವಿರುದ್ದ ಸಂಸದ ಡಿಕೆ ಸುರೇಶ್ ಹರಿಹಾಯ್ದಿದ್ದಾರೆ. ರಾಮನಗರ ತಾಲ್ಲೂಕಿನ ತಾಳವಾಡಿ ಗ್ರಾಮದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ ಸಂಸದ ಡಿಕೆ ಸುರೇಶ್, ಜಿಲ್ಲೆಗೆ ಕಾವೇರಿ ನೀರು ತರ್ತಿನಿ‌ ಅಂತಾ ಹೇಳ್ತಿದ್ದಾರೆ. ಜಿಲ್ಲೆ ಬಗ್ಗೆ ನಿಮಗೆ ಕಾಳಜಿ ಇದ್ದಿದ್ದೇ ಆದ್ರೆ, ಯಾವ ಶಾಶ್ವತ ನೀರಾವರಿ ಯೋಜನೆ ಮಾಡಿದ್ದೀರಾ ಬಿಡುಗಡೆ ಮಾಡಿ. ಇದೀಗ ಜನತಾ ಜಲಧಾರೆ ಮಾಡ್ತಿದ್ದೀರಿ ಸಂತೋಷ. ರಾಜ್ಯದ ಎಲ್ಲಾ ಕಡೆ ನೀರು ಸಂಗ್ರಹ ಮಾಡೋಕೆ ಹೊರಟಿದ್ದೀರಾ ನಿಮಗೆ ಅಭಿನಂದನೆಗಳು. ಆದ್ರೆ ಪ್ರತಿದಿನ ಸುಳ್ಳು ಹೇಳ್ಕೊಂಡು ಇರೋಕೆ ಆಗಲ್ಲ. ನೀವು ಹೇಳೋ ಸುಳ್ಳನ್ನು ಜನ ನಂಬೊದಿಲ್ಲ. ನಾನು ಮಾಡಿದ ಕೆಲಸಗಳನ್ನು‌ ತಾನು ಮಾಡಿದ್ದು ಅಂತಾ ಪೂಜೆ ಮಾಡೋಕೆ ಬರ್ತಿರಾ. ನಿಮ್ಮ ಪಕ್ಕದಲ್ಲೇ ಇರೋ ವೃಷಭಾವತಿ ಕೆರೆನಾ ನೀವು ಶುಚಿ ಮಾಡ್ಲಿಲ್ಲ ಎಂದು HDK ವಿರುದ್ದ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಮುಂದಿನ ಸುದ್ದಿ
Show comments