Webdunia - Bharat's app for daily news and videos

Install App

ಬೆಟ್ಟದಲ್ಲಿ ಭಾರಿ ಅಗ್ನಿ ದುರಂತ

Webdunia
ಶನಿವಾರ, 19 ಜನವರಿ 2019 (19:25 IST)
ಬೆಟ್ಟವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರಡುಗುಂಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಆಂಜನೇಯಸ್ವಾಮಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ಬೆಟ್ಟಕ್ಕೆ ವ್ಯಾಪಿಸಿಕೊಂಡಿದೆ. ಬುರುಡುಗುಂಟೆ ಗ್ರಾಮದ ಹೊರವಲಯದ ಉರಬೆಟ್ಟದಲ್ಲಿ ಅಗ್ನಿಯ ಜ್ವಾಲೆ ಹರಡಿಕೊಂಡಿದೆ. ಇಡೀ ಬೆಟ್ಟವನ್ನು ಆಕ್ರಮಿಸಿದ ಅಗ್ನಿ ಜ್ವಾಲೆಗೆ ಗ್ರಾಮಸ್ಥರು ಭಯಭೀತಿಗೊಂಡಿದ್ದಾರೆ.  

ಬೆಂಕಿಯನ್ನು ನಂದಿಸುವಲ್ಲಿ ಗ್ರಾಮಸ್ಥರು ಹರಸಾಹಸ ನಡೆಸುತ್ತಿದ್ದಾರೆ. ಬೆಟ್ಟದ ತಪ್ಪಲಿನಲ್ಲಿರುವ ಗ್ರಾಮಗಳಿಗೆ ಬೆಂಕಿ ಜ್ವಾಲೆ ಪಸರಿಸುವ ಶಂಕೆ ವ್ಯಕ್ತವಾಗಿದೆ.

ಸುತ್ತಮುತ್ತಲಿನ ಗ್ರಾಮಸ್ಥರೆಲ್ಲರೂ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments