ಕುಂಭದ್ರೋಣ ಮಳೆಗೆ ಕರಾವಳಿ ತತ್ತರ

Webdunia
ಶನಿವಾರ, 7 ಜುಲೈ 2018 (18:02 IST)
ಕುಂಭ ದ್ರೋಣ ಮಳೆಗೆ ಕರಾವಳಿಯ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಭಾಗಶಃ ಉಡುಪಿಯ ಬಹುತೇಕ ತಗ್ಗು ಪ್ರದೇಶಗಳು ಜಲಾವೃತ್ತ ಗೊಂಡಿದೆ. ಮಳೆಯಿಂದ ಉಡುಪಿಯ ಕರಾವಳಿ ಬೈಪಾಸ್ ಮತ್ತು ನಿಟ್ಟೂರಿನ ಅಂಬಿಕಾ ಟಿಂಬರ್ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಅಪಾಯಕಾರಿ  ಸ್ಥಳಗಳಲ್ಲಿರುವ ಸುಮಾರು 60-70 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ರಕ್ಷಣೆ ಮಾಡಿದ ಉತ್ತರ ಭಾರತದ ವಲಸೆ ಕಾರ್ಮಿಕರಿಗೆ ಕೊಡಂಕ್ಕೂರಿನ ಹಿರಿಯ ನಾಗರೀಕ ಕೇಂದ್ರದಲ್ಲಿ ತಾತ್ಕಲಿಕ ನೆಲೆಯನ್ನು ಕಲ್ಪಿಸಲಾಗಿದೆ. ನೆರೆಯಲ್ಲಿ ಸಿಲುಕುವ ಭೀತಿಯಲ್ಲಿದ್ದ ಸಂತ್ರಸ್ತರನ್ನು ಮಲ್ಪೆ ಮೀನುಗಾರರು ಹಾಗೂ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೋಣಿಯ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆ ತಂದಿದ್ದಾರೆ.

ರಕ್ಷಣಾ ಕಾರ್ಯಾಚರಣೆ  ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್  ನಗರಸಭೆ ಅಧ್ಯಕ್ಷೆ  ಮೀನಾಕ್ಷೀ ಮಾದವ ಬನ್ನಂಜೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments