Webdunia - Bharat's app for daily news and videos

Install App

ಕುಂಭದ್ರೋಣ ಮಳೆಗೆ ಕರಾವಳಿ ತತ್ತರ

Webdunia
ಶನಿವಾರ, 7 ಜುಲೈ 2018 (18:02 IST)
ಕುಂಭ ದ್ರೋಣ ಮಳೆಗೆ ಕರಾವಳಿಯ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಭಾಗಶಃ ಉಡುಪಿಯ ಬಹುತೇಕ ತಗ್ಗು ಪ್ರದೇಶಗಳು ಜಲಾವೃತ್ತ ಗೊಂಡಿದೆ. ಮಳೆಯಿಂದ ಉಡುಪಿಯ ಕರಾವಳಿ ಬೈಪಾಸ್ ಮತ್ತು ನಿಟ್ಟೂರಿನ ಅಂಬಿಕಾ ಟಿಂಬರ್ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಅಪಾಯಕಾರಿ  ಸ್ಥಳಗಳಲ್ಲಿರುವ ಸುಮಾರು 60-70 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ರಕ್ಷಣೆ ಮಾಡಿದ ಉತ್ತರ ಭಾರತದ ವಲಸೆ ಕಾರ್ಮಿಕರಿಗೆ ಕೊಡಂಕ್ಕೂರಿನ ಹಿರಿಯ ನಾಗರೀಕ ಕೇಂದ್ರದಲ್ಲಿ ತಾತ್ಕಲಿಕ ನೆಲೆಯನ್ನು ಕಲ್ಪಿಸಲಾಗಿದೆ. ನೆರೆಯಲ್ಲಿ ಸಿಲುಕುವ ಭೀತಿಯಲ್ಲಿದ್ದ ಸಂತ್ರಸ್ತರನ್ನು ಮಲ್ಪೆ ಮೀನುಗಾರರು ಹಾಗೂ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೋಣಿಯ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆ ತಂದಿದ್ದಾರೆ.

ರಕ್ಷಣಾ ಕಾರ್ಯಾಚರಣೆ  ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್  ನಗರಸಭೆ ಅಧ್ಯಕ್ಷೆ  ಮೀನಾಕ್ಷೀ ಮಾದವ ಬನ್ನಂಜೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಮುಂದಿನ ಸುದ್ದಿ
Show comments