ಸಿಕ್ಕಿಂನಲ್ಲಿ ಭಾರಿ ಮಳೆ,ಮೇಘ ಸ್ಫೋಟ,23 ಯೋಧರು ನಾಪತ್ತೆ..!

Webdunia
ಗುರುವಾರ, 5 ಅಕ್ಟೋಬರ್ 2023 (18:20 IST)
ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.  ಮೇಘಸ್ಫೋಟದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಸ್ಥಾಪಿಸಲಾಗಿದ್ದ ಕಟ್ಟಡಗಳಿಗೆ ಹಾನಿಯಾಗಿದೆ. ಮೇಘಸ್ಫೋಟ ಹಾಗೂ ಎಡೆಬಿಡದೇ ಸುರಿದ ಮಳೆಯಿಂದ ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಲಾಯ್ತು ಇದು ನೀರಿನ ಮಟ್ಟವು 15ರಿಂದ 20 ಅಡಿ ಎತ್ತರದವರೆಗೆ ಹೆಚ್ಚಿದೆ. ಇದರ ಪರಿಣಾಮ ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲುಗಡೆ ಮಾಡಲಾದ ಸೇನಾ ವಾಹನಗಳಿಗೆ ಹಾನಿಯಾಗಿದ್ದು, 23 ಸಿಬ್ಬಂದಿ ಯೋಧರು ನಾಪತ್ತೆಯಾಗಿದ್ದಾರೆ.ಇನನ್ನು ಹಲವು ವಾಹನಗಳು ಮುಳುಗಿದ್ದು ನಾಪತ್ತೆಯಾದವರ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments