ಭಾರೀ ಮಳೆ: ಸವಾರರ ಪರದಾಟ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (19:20 IST)
ಬೆಂಗಳೂರಿನ ದೇವನಹಳ್ಳಿಯಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದೆ. ಬೆಟ್ಟಹಲಸೂರು, ವಿದ್ಯಾನಗರ ಕ್ರಾಸ್ ಸಮೀಪದ ರಸ್ತೆ ಜಲಾವೃತವಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿತ್ತು..ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಏರ್​​ಪೋರ್ಟ್​​​​ಗೆ ಹೋಗುವ ವಾಹನಗಳಿಗೆ ತೊಂದರೆ ಉಂಟಾಯಿತು. ತುಂಬಿದ ರಸ್ತೆಗಳಲ್ಲೇ ವಾಹನಗಳು ಸಂಚರಿಸುವ ದುಸ್ಥಿತಿ ಎದುರಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಜೂನ್ ತಿಂಗಳ ಆರಂಭದಲ್ಲಿ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಬಿಟ್ ಕಾಯಿನ್ ಹಗರಣ, ಕಾಂಗ್ರೆಸ್ ಯುವ ಮುಖಂಡ ನಲಪಾಡ್‌ಗೆ ಮತ್ತೇ ಸಂಕಷ್ಟ

RCB VS GT Match, ಹಾಲಿ ಚಾಂಪಿಯನ್‌ಗಳೇ ಶುಭವಾಗಲಿ: ಡಿಕೆ ಶಿವಕುಮಾರ್‌

ಇತರೆ ವಿಷಯಗಳ ಕುರಿತು ಚರ್ಚಿಸಲು ಬೇಕಾದಷ್ಟು ಸಮಯ ಇದೆ

ಹಾಸನ: ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್‌

ಮುಂದಿನ ಸುದ್ದಿ
Show comments