‘ಹೇಮಾವತಿ ನದಿಯಲ್ಲಿ ಆ ಕೆಲಸಕ್ಕೆ ಹೆಣ್ಣು ಮಕ್ಕಳು ಇಳಿಯಬಾರದು ಎಂದ ಶಾಸಕ’

Webdunia
ಗುರುವಾರ, 5 ಸೆಪ್ಟಂಬರ್ 2019 (19:14 IST)
ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ  ನದಿಯಲ್ಲಿ ಪ್ರವಾಹ ಉಂಟಾಗಿದೆ.

 
ಮಂಡ್ಯ.ಕೆ.ಆರ್.ಪೇಟೆ ಗೊರೂರು ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರನ್ನು ಹರಿಯ ಬಿಟ್ಟಿರುವುದರಿಂದ ಹೇಮಾವತಿ  ನದಿಯಲ್ಲಿ ಪ್ರವಾಹ ಉಂಟಾಗಿದೆ.

ತಾಲ್ಲೂಕಿನ ಹೇಮಗಿರಿಯಲ್ಲಿ ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿಯ ವೀಕ್ಷಣೆ ನಡೆಸಿದ ಅನರ್ಹ ಶಾಸಕ ನಾರಾಯಣಗೌಡ, ರೈತರು ಹಾಗೂ ಸಾರ್ವಜನಿಕರು ದನಕರುಗಳ ಮೈತೊಳೆಯಲು, ಹೆಣ್ಣು ಮಕ್ಕಳು 
ಬಟ್ಟೆ ತೊಳೆಯಲು ನೀರಿಗೆ ಇಳಿಯಬಾರದು. ಹೀಗಂತ ಅನರ್ಹ ಶಾಸಕ ನಾರಾಯಣಗೌಡ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments