Webdunia - Bharat's app for daily news and videos

Install App

ಇನ್ಮುಂದೆ ತಲಕಾವೇರಿ ತೀರ್ಥ ಪ್ರಸಾದ ಭಕ್ತರ ಮನೆ ಬಾಗಿಲಿಗೆ

Webdunia
ಸೋಮವಾರ, 6 ಮಾರ್ಚ್ 2023 (16:16 IST)
ಮಡಿಕೇರಿ : ಕನ್ನಡ ನಾಡಿನ ಜೀವನದಿ ತಲಕಾವೇರಿ ಪವಿತ್ರ ತೀರ್ಥವನ್ನು ಪಡೆಯಲು ರಾಜ್ಯ, ದೇಶದ ನಾನಾ ಭಾಗಗಳಿಂದ ಬರುವ ಭಕ್ತರಿಗೆ ಇದೀಗ ದೇವಾಲಯ ಅಡಳಿತ ಮಂಡಳಿ ಗುಡ್ ನ್ಯೂಸ್ ನೀಡಿದೆ.

ಇನ್ಮುಂದೆ ಕಾವೇರಿ ಭಕ್ತರು ಕಾವೇರಿ ತೀರ್ಥ ಪ್ರಸಾದವನ್ನು ಮನೆಯಲ್ಲೇ ಕುಳಿತು ಪಡೆಯಲು ಅವಕಾಶ ಕಲ್ಪಿಸಿದೆ. ಕರ್ನಾಟಕ, ತಮಿಳುನಾಡು ರೈತರ ಪಾಲಿನ ವರದಾತೆ ಕಾವೇರಿ ಮಾತೆಗೆ ನಮಿಸಲು ಪ್ರತಿನಿತ್ಯ ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಅಗಮಿಸುವ ಭಕ್ತರು ಹಲವು ದಿನಗಳಿಂದ ಬೇಡಿಕೆಯೊಂದನ್ನು ಸಲ್ಲಿಸಿದ್ದರು.

ಕಾವೇರಿ ಮಾತೆ ತೀರ್ಥ ಪ್ರಸಾದವನ್ನು ತಮ್ಮ ಮನೆಯಲ್ಲೇ ಸಿಕ್ಕುವಂತೆ ಮಾಡಿ ಎಂದು ಕೇಳಿಕೊಂಡಿದ್ದರು. ಇದೀಗ ತಲಕಾವೇರಿ ಹಾಗೂ ಭಗಂಡೇಶ್ವರ ದೇವಾಲಯ ಅಡಳಿತ ಮಂಡಳಿ ಕಾವೇರಿ ಭಕ್ತರಿಗೆ ತೀರ್ಥ ಪ್ರಸಾದವನ್ನು ಅನ್ಲೈನ್ ಮೂಲಕ ಭಕ್ತರ ಮನೆ ಬಾಗಿಲಿಗೆ ತಲುಪಿಸಲು ನಿರ್ಧಾರ ಮಾಡಿದೆ.

ಇನ್ಮುಂದೆ ಕಾವೇರಿ ಭಕ್ತರು ಮನೆಯಲ್ಲೇ ಕುಳಿತು ತಿತಿತಿ.iಟಿಜiಚಿಠಿosಣ.gov.iಟಿ ವೆಬ್ಸೈಟ್ಗೆ ಭೇಟಿ ನೀಡಿ ಪ್ರಸಾದಕ್ಕೆ ಬುಕ್ ಮಾಡಿಕೊಳ್ಳಬಹುದಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಸತೀಶ ಪ್ರಸಾದದ ಬೇಡಿಕೆ ಬಗ್ಗೆ ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments