ಉಗ್ರರು ನುಸುಳಿರುವ ಶಂಕೆ ಹಿನ್ನೆಲೆ; ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ

Webdunia
ಶನಿವಾರ, 17 ಆಗಸ್ಟ್ 2019 (12:05 IST)
ಬೆಂಗಳೂರು : ಉಗ್ರರು ನುಸುಳಿರುವ ಶಂಕೆ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲಾ ಕಡೆ ಮಿಲಿಟರಿ ಸೆಕ್ಯೂರಿಟಿ ಒದಗಿಸಲಾಗಿದೆ.




ಬೆಂಗಳೂರಿನ ಮೇಲೆ ಕೂಡ ಉಗ್ರರ ಕರಿನೆರಳು ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಗುಪ್ತಚರ ಇಲಾಖೆಯನ್ನ ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಮುನ್ನೆಚ್ಚರಿಕೆಗಾಗಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಮೆಜೆಸ್ಟಿಕ್, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಟೈಟ್ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ.


ವಿಧಾನಸೌಧಕ್ಕೂ ಕೂಡ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ವಿಧಾನಸೌಧದ ಎಲ್ಲಾ ಗೇಟ್‍ ಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ವಿಧಾನಸೌಧದ ಒಳಗೆ ಹೋಗುವವರ ತಪಾಸಣೆ ಮಾಡಿ ಬಳಿಕ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments