Webdunia - Bharat's app for daily news and videos

Install App

ಚಿತ್ರದುರ್ಗದಲ್ಲೂ ಹಿಜಾಬ್ ವಿವಾದ ಎಂಟ್ರಿ

Webdunia
ಗುರುವಾರ, 17 ಫೆಬ್ರವರಿ 2022 (09:23 IST)
ಕೋಟೆನಾಡು ಚಿತ್ರದುರ್ಗಕ್ಕೂ ಹಿಜಾಬ್ ವಿವಾದ ಎಂಟ್ರಿಯಾದ ಹಿನ್ನೆಲೆ ಇಂದು ಮತ್ತೆ ಹಿಜಾಬ್ ಧರಿಸಿ ಬಂದು ಧರಣಿ ಮಾಡುವ ಸಾಧ್ಯತೆಯಿದೆ.
ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುವುದಾಗಿ ಪಟ್ಟು ಬಿದ್ದಿದ್ದಾರೆ. ನಿನ್ನೆ ಹಲವು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಳಿ ಧರಣಿ ನಡೆಸಿದ್ದರು.

ಪಿಯು ಕಾಲೇಜಿನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಕೋರ್ಟ್ ಆದೇಶ ಪಾಲನೆಗೆ ಡಿಸಿ ಕವಿತಾ ಮನ್ನಿಕೇರಿ ಸೂಚಿಸಿದ್ದರು. ಡಿಸಿ ಮಾತಿಗೂ ಸಹಮತ ನೀಡದೆ ವಿದ್ಯಾರ್ಥಿಗಳು ಮನೆಗೆ ತೆರಳಿದ್ದರು.

ನಿನ್ನೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮನೆಗೆ ವಾಪಸ್ ತೆರಳಿದ್ದರು. ಇಂದು ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬರುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಕಾಲೇಜುಗಳ ಬಳಿ ಪೊಲೀಸರು ನಿಗಾ ವಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಬಡ ಮನೆಕೆಲದಾಕೆ ಮೇಲೆ ಮಾಲಿಕರದ್ದು ಇದೆಂಥಾ ದೌರ್ಜನ್ಯ: ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲು video

ಮಲ್ಲಿಕಾರ್ಜುನ ಖರ್ಗೆ ಜೊತೆ ಮಧ್ಯರಾತ್ರಿ ಚರ್ಚೆ: ಸಚಿವರಿಗೆ ಖಾತೆ ನೀಡಲು ಸಿಎಂ ಡಿಕೆ ಶಿವಕುಮಾರ್ ಅಲೆದಾಟ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಮುಂದಿನ ಸುದ್ದಿ
Show comments