ಹಿಜಾಬ್ ಗಲಾಟೆ ಮತ್ತೆ ಹಬ್ತಿದೆ

Webdunia
ಬುಧವಾರ, 13 ಜುಲೈ 2022 (14:13 IST)
ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಹಿಜಾಬ್‌ ವಿವಾದಕ್ಕೆ ಮತ್ತೆ ಮರುಜೀವ ಬಂದಿದೆ. ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ಮಾರ್ಚ್‌ 15ರಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠದ ಮುಂದೆ ವಕೀಲ ಪ್ರಶಾಂತ್ ಭೂಷಣ್ ಈ ವಿಚಾರವನ್ನು ಪ್ರಸ್ತಾಪಿಸಿದ್ರು. ಮುಂದಿನ ವಾರ ಸೂಕ್ತ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆ ನಡೆಸಲು ಸಮ್ಮತಿಸಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments