Webdunia - Bharat's app for daily news and videos

Install App

ಹಿಜಾಬ್-ಕೇಸರಿ ಶಾಲು ವಿವಾದ: ಮಾಜಿ ಪ್ರಧಾನಿ ಹೇಳಿದ್ದೇನು.?

Webdunia
ಮಂಗಳವಾರ, 8 ಫೆಬ್ರವರಿ 2022 (20:53 IST)
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು,’2023ರ ವಿಧಾನಸಭಾ ಚುನಾವಣೆಗೆ ಕರ್ನಾಟಕದ ರಾಜಕೀಯ ಪಕ್ಷಗಳು ಹಿಜಾಬ್ ವಿಷಯದ ಲಾಭ ಪಡೆಯುತ್ತಿವೆ’ ಎಂದು ಹೇಳಿದ್ದಾರೆ.
‘ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲವು ಅಂಶಗಳು ಕೂಡ ಇದರಲ್ಲಿದ್ದು, ರಾಜಕೀಯ ಪಕ್ಷಗಳು 2023ರ ಚುನಾವಣೆಗಳ ಲಾಭವನ್ನು ಪಡೆಯುತ್ತಿವೆ. ಸರ್ಕಾರ ಇದನ್ನು ನಿಲ್ಲಿಸಬಹುದು. ಇಂತಹ ವಿಷಯಗಳು ದೇಶವನ್ನು ವಿಭಜಿಸುತ್ತವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ಇನ್ನು, ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯದಾತ್ಯಂತ ತಾರಕಕ್ಕೇರಿದ್ದು,ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದ್ದು,ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೆ ಜಾಬ್ ನಲ್ಲಿ ಬಂದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ್ದರಿಂದ ಉಡುಪಿಯ ಎಂಜಿಎಂ ಕಾಲೇಜಿನ ಹೊರಗಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಕಾಲೇಜಿಗೆ 1 ದಿನ ರಜೆ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments