Webdunia - Bharat's app for daily news and videos

Install App

ಹಿಂದೂ ಧರ್ಮಕ್ಕೆ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ

Webdunia
ಭಾನುವಾರ, 10 ಸೆಪ್ಟಂಬರ್ 2023 (15:06 IST)
ಹಿಂದೂ ಧರ್ಮಕ್ಕೆ ಈ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದರು. ಸನಾತನ ಧರ್ಮದ ವಿಚಾರವಾಗಿ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆಗೆ ಮೈಸೂರಿನಲ್ಲಿ  ಪ್ರತಿಕ್ರಿಯಿಸಿ, ಸೂರ್ಯನ ಸುತ್ತ ಭೂಮಿ ಸುತ್ತುತ್ತಿದೆ ಎಂದು ಹೇಳಿದ ಏಕೈಕ ಧರ್ಮ ಹಿಂದೂ ಧರ್ಮ ಮಾತ್ರ. ಬೇರೆ ಧರ್ಮಗಳಿಗೆ ಖಗೋಳ ವಿಜ್ಞಾನದ ಬಗ್ಗೆ ಅರಿವೇ ಇಲ್ಲ. ಹಿಂದೂ ಧರ್ಮದ ಬಗ್ಗೆ ಅರಿವೇ ಇಲ್ಲದೆ, ಜ್ಞಾನ ಇಲ್ಲದೆ ಅಸಂಬದ್ಧ ಮಾತುಗಳನ್ನು ಆಡುತ್ತಾರೆ ಎಂದು ಕಿಡಿಕಾರಿದರು. 700 ವರ್ಷಗಳ ಕಾಲ ಮುಸಲ್ಮಾನರ ದಾಳಿಯನ್ನು, 200 ವರ್ಷಗಳ ಕಾಲ ಕ್ರೈಸ್ತರ ದಾಳಿಯನ್ನು ಸಹಿಸಿಕೊಂಡು ಇವತ್ತಿಗೂ ಶೇ.80ರಷ್ಟುಹಿಂದೂಗಳು ಈ ದೇಶದಲ್ಲಿ ಇದ್ದಾರೆ ಎಂದರೆ, ಹಿಂದೂ ಧರ್ಮಕ್ಕೆ ಈ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ ಎಂದರ್ಥ ಎಂದು ಉದಯನಿಧಿ ವಿರುದ್ಧ ಕೆಂಡಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments