Webdunia - Bharat's app for daily news and videos

Install App

ದೇಶದ ಇತಿಹಾಸ ಸುಳ್ಳು ಬರೆದ ಇತಿಹಾಸಕಾರರು- ಅನಂತಕುಮಾರ್ ಹೆಗಡೆ

Webdunia
ಶುಕ್ರವಾರ, 19 ಜನವರಿ 2018 (09:36 IST)

ರಾಜ ಮಹಾರಾಜರು ದೇಶವನ್ನು ಕಟ್ಟಿಲ್ಲ. ಬ್ರಿಟೀಷ್ ಮನಸ್ಥಿತಿಯ ಇತಿಹಾಸಕಾರರು ಸುಳ್ಳು ಬರೆದಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಮತ್ತೊಮ್ಮೆ ವಿವಾದದ ಹೇಳಿಕೆ ನೀಡಿದ್ದಾರೆ.

ಉಡುಪಿಯ ಪಲಿಮಾರು ಮಠದ ಪರ್ಯಾಯದ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸಕಾರರು ಬರೆದ ಸುಳ್ಳನ್ನೇ ಓದುತ್ತಿದ್ದೇವೆ ಎಂದಿದ್ದಾರೆ.

ಭಾರತ ಕಾವಿ ಬಟ್ಟೆಯ ಇತಿಹಾಸವನ್ನು ಹೊಂದಿದೆ. ಆದರೆ, ಈ ಸತ್ಯವನ್ನು ಯಾರೂ ಒಪ್ಪಿಕೊಳ್ಳಲ್ಲ. ಧರ್ಮದ ಬಗ್ಗೆಯೂ ಸರಿಯಾದ ಜ್ಞಾನ ಪಡೆಯುವ ಶಕ್ತಿಯೂ ಕೆಲವರಿಗಿಲ್ಲ. ಪೂಜೆ ಮಾಡುವುದೇ ಕೆಲವರು ಧರ್ಮವೆಂದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಾಸ್ತಿಕರನ್ನು ಧೃತರಾಷ್ಟ್ರನಿಗೆ ಹೋಲಿಸಿದ ಅವರು, ದೇಶದಲ್ಲಿ ಸಮಾನವಾದ ನಾಗರಿಕ ಸಂಹಿತೆ ಜಾರಿಗೆ ಬರಬೇಕು. ದುರ್ಯೋಧನ ಈಗ ಕಾಳಧನದ ರೂಪದಲ್ಲಿದ್ದಾನೆ. ದುಶ್ಯಾಸನ ದುಷ್ಟ ಶಾಸನದ ರೂಪದಲ್ಲಿದ್ದು, ಕೃಷ್ಣ ಮಠವನ್ನೇ ಕುಲಗೆಡಿಸಲು ಬಂದಿದ್ದರು ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments