Webdunia - Bharat's app for daily news and videos

Install App

ಯಾದಗಿರಿಯಲ್ಲಿ ಹೈ-ಕ ದಿನಾಚರಣೆ ಸಂಭ್ರಮ

Webdunia
ಸೋಮವಾರ, 17 ಸೆಪ್ಟಂಬರ್ 2018 (18:53 IST)
ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿತು.

ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ. ಬಿ. ಪಾಟೀಲ್ ಅವರಿಂದ ರಾಷ್ಟ್ರಧ್ವಜಾರೋಹಣ ನೆರವೇರಿತು.
ಸರಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಇಲ್ಲಿನ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.
ಜಿಟಿ ಜಿಟಿ ಮಳೆ ಹಿನ್ನೆಲೆ ವೇದಿಕೆ ಟೆಂಟ್ ಸ್ವಲ್ಪ ಸಮಯ ಹನಿ, ಹನಿ, ಸೋರುತಿತ್ತು.

ಮಳೆಯಿಂದ ಮೈದಾನ ಕೆಸರು ತುಂಬಿದ್ರಿಂದ ಪೊಲೀಸ್ ಪರೇಡ್ ರದ್ದು ಮಾಡಲಾಗಿತ್ತು. ನಂತರ ವೇದಿಕೆ ಮೇಲೆ ವಿವಿಧ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಕೋಲಾಟ, ಜಾನಪದ ನೃತ್ಯ, ದೇಶ ಭಕ್ತಿಗೀತೆ, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments