Webdunia - Bharat's app for daily news and videos

Install App

ಮನೆ ಕೆಲಸದಾಕೆಯಿಂದ ದರೋಡೆ: ಕೋಟಿ ರೂ. ಮೌಲ್ಯದ ಒಡವೆ ಕಳವು

Webdunia
ಗುರುವಾರ, 24 ಫೆಬ್ರವರಿ 2022 (10:10 IST)
ಬೆಂಗಳೂರು: ಮನೆ ಕೆಲಸದಾಕೆಯ ಸಹಾಯದಿಂದ ನೇಪಾಳಿ ಗ್ಯಾಂಗ್ ಮನೆಗೆ ಕನ್ನ ಹಾಕಿ 1 ಕೋಟಿ ರೂ. ದರೋಡೆ ಮಾಡಿದ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದೆ.

ಪತಿ ಮತ್ತು ಪುತ್ರ ಕಾಲೇಜಿಗೆ ಹೋದ ಮೇಲೆ ಮನೆ ಒಡತಿ ಕೆಲಸದಾಕೆಯನ್ನು ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದಳು. ಈ ವೇಳೆ ಮನೆ ಕೆಲಸದಾಕೆ ತನ್ನ ಪತಿ ಮತ್ತು ನೇಪಾಳಿ ಗ್ಯಾಂಗ್ ನ್ನು ಕರೆದುಕೊಂಡು ಮನೆಗೆ ಬಂದಿದ್ದಳು.

ಮನೆಯಲ್ಲಿದ್ದ 94 ಲಕ್ಷ ರೂ. ಮೌಲ್ಯದ ಚಿನ್ನ, 10 ಲಕ್ಷ ರೂ. ನಗದು ದೋಚಿದ್ದಾರೆ. ದರೋಡೆಕೋರರ ಗುಂಪು ಮನೆಯಲ್ಲಿದ್ದಾಗಲೇ ಒಡತಿ ಮನೆಗೆ ಬಂದಿದ್ದಾಳೆ. ಬಾಗಿಲು ತೆಗೆಯಲು ತಡವಾದಾಗ ಮಹಿಳೆ ಪ್ರಶ್ನಿಸಿದ್ದಾಳೆ. ಇದಕ್ಕೆ ಮನೆಕೆಲಸದಾಕೆ ವಾಶ್ ರೂಂನಲ್ಲಿದ್ದೆ ಎಂದು ಸುಳ್ಳು ಹೇಳಿದ್ದಾಳೆ. ಮನೆ ಒಳಗೆ ಬಂದ ಮೇಲೆ ಒಡತಿಯ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ ಗ್ಯಾಂಗ್ ತನ್ನ ಕೆಲಸ ಮುಗಿಸಿದೆ.  ಈ ಬಗ್ಗೆ ಮಾಲಿಕರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments