Select Your Language

Notifications

webdunia
webdunia
webdunia
webdunia

ನೀರು ಇದೆ ಅಂತಾ ಮಾತಾಡೋದು ಎಷ್ಟು ಸರಿ

ನೀರು ಇದೆ ಅಂತಾ ಮಾತಾಡೋದು ಎಷ್ಟು ಸರಿ
bangalore , ಬುಧವಾರ, 27 ಸೆಪ್ಟಂಬರ್ 2023 (17:40 IST)
ತಮಿಳುನಾಡಿನ ಜೊತೆ ಒಳ್ಳೆಯ ಸಂಬಂಧ ಇರುವ ಸಿಎಂ, ತಕ್ಷಣ ತಮಿಳುನಾಡು ಸಿಎಂ ಜೊತೆ ಮಾತಾಡಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರು ನಮ್ಮಲ್ಲಿ ಹೆಚ್ಚುವರಿ ನೀರು ಇದೆ ಎಂದು ಮಾತಾಡೋದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ರು. ಇಂತಹ ಮಾತು ಬಿಟ್ಟು ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಬೇಕಿತ್ತು. ಇದನ್ನು ನಾನು ಖಂಡಿಸುತ್ತೇನೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​