Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಮಹಿಳೆ ಸಿಕ್ಕದ್ದು ಹೇಗೆ ಗೊತ್ತಾ? ಶಾಕಿಂಗ್

Webdunia
ಬುಧವಾರ, 12 ಜೂನ್ 2019 (20:07 IST)
ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಭಯಾನಕ ರೀತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕಳೆದ 2 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಅಸ್ಥಿ ಪಂಜರವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ನೆರೆಯ ಆಂಧ್ರದಲ್ಲಿ ಕೊಲೆಯಾಗಿದ್ದ ಮಹಿಳೆಯ ಅಸ್ಥಿ ಪಂಜರ ಹೊರ ತೆಗೆದಿದ್ದಾರೆ.

ಸಿರಾ ತಾಲೂಕಿನ ಬೆಜ್ಜಿಹಳ್ಳಿಯ ಲಕ್ಷ್ಮೀ (43) ಎಂಬವರು ಎರಡು ವರ್ಷಗಳಿಂದ ಕಾಣೆಯಾಗಿದ್ದರು. ಪಕ್ಕದ ಆಂಧ್ರದ ಮಡಕಶಿರಾ ತಾಲೂಕಿನ ಗುಡಿಬಂಡೆ ಮಂಡಲ್ ವ್ಯಾಪ್ತಿಯ ಚಿಕ್ಕಿತಿರ್ಪಿ ಎಂಬಲ್ಲಿ ಸಂಬಂಧಿಕರು ಹಣ ಕೊಡಬೇಕು. ಪಡೆದುಕೊಂಡು ಬರುವೆ ಎಂದು ಹೋಗಿದ್ದ ಮಹಿಳೆ ಬಂದಿರಲಿಲ್ಲ.

ಆಕೆಯ ಮಗ ರವಿ ಚಿಕ್ಕತಿರ್ಪಿ ಗ್ರಾಮಕ್ಕೆ ಹೋಗಿ ವಿಚಾರ ಮಾಡಿದಾಗ ತನ್ನ ತಾಯಿ ಈರಣ್ಣ ಎಂಬುವರ ಜತೆ ಇರೋ ಬಗ್ಗೆ ತಿಳಿದಿದೆ. ಮತ್ತೆ ಪೊಲೀಸರಿಗೆ ರವಿ ದೂರು ನೀಡಿದಾಗ ಪ್ರಕರಣ ಬಯಲಿಗೆ ಬಂದಿದೆ. ಕೊಲೆ ಮಾಡಿರುವ ಈರಣ್ಣ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ಡಿ ಕುಮಾರಸ್ವಾಮಿ 3ವರ್ಷದಲ್ಲಿ ಯಾವುದಾದ್ರೂ ದಾಖಲೆ ಬಿಡುಗಡೆ ಮಾಡಿದ್ದಾರಾ

ಎಂಥಾ ಜಾಗಕ್ಕೆ ಕಚ್ಚಿಬಿಡ್ತು ಪಿಟ್ ಬುಲ್ ನಾಯಿ: ಮಹಿಳೆಯ ನೋವು ಊಹಿಸಲೂ ಅಸಾಧ್ಯ Video

ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ರಾ ಸಚಿವ ನಿತಿನ್ ಗಡ್ಕರಿ: ಕೇಂದ್ರ ಸಂಪುಟ ಪುನಾರಚಣೆ ಪಕ್ಕಾನಾ

ರಾಜ್ಯ ಸರ್ಕಾರದ ವೈಫಲ್ಯ ಜನರಿಗೆ ತಿಳಿಸಲು ಬಿಜೆಪಿ ಪಾದಯಾತ್ರೆ: ವಿಜಯೇಂದ್ರ

ಅಧಿವೇಶನ ಮುಗಿಸಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಪಾರು

ಮುಂದಿನ ಸುದ್ದಿ
Show comments