Select Your Language

Notifications

webdunia
webdunia
webdunia
webdunia

ನಟ್ಟ ನಡುರಾತ್ರಿ ಹುಲಿಯನ್ನೇ ಹಿಡಿದದ್ದು ಹೇಗೆ?

ಜಾನುವಾರು
ಜಾನುವಾರು ಹಾಗೂ ಜನರಲ್ಲಿ ತೀವ್ರ ಜೀವಭಯಕ್ಕೆ ಕಾರಣವಾಗಿದ್ದ ಹುಲಿಯೊಂದನ್ನು ಕೊನೆಗೂ ಸೆರೆಹಿಡಿಯಲಾಗಿದೆ.

ಕೊಡಗು ಜಿಲ್ಲೆಯ  ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ ವ್ಯಾಪ್ತಿಯಲ್ಲಿ   ಜನ ಮತ್ತು ಜಾನುವಾರುಗಳಿಗೆ ಕಂಟಕವಾಗಿದ್ದ ಹುಲಿಯನ್ನು  ಸೆರೆ ಹಿಡಿಯಲಾಗಿದೆ.

ನಡುರಾತ್ರಿ ಅಂದಾಜು 8 ವಷ೯ ಪ್ರಾಯದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ್ದು ಸೆರೆ ಸಿಕ್ಕಿರುವ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಹಲವು ಜಾವಾರುಗಳನ್ನು ಕೊಂದು ಗ್ರಾಮಸ್ಥರಲ್ಲಿ ಜೀವಭಯ ಉಂಟು ಮಾಡಿದ್ದ ಹುಲಿಯನ್ನು  ಸೆರೆ  ಹಿಡಿಯಲು 1 ತಿಂಗಳಿನಿಂದ ಅರಣ್ಯ ಇಲಾಖೆ ಕಾಯಾ೯ಚರಣೆ  ಕೈಗೊಂಡಿತ್ತು. ಹಲವು ಬಾರಿ ಹುಲಿ ಸೆರೆಯಿಂದ  ತಪ್ಪಿಸಿಕೊಂಡಿತ್ತು.

ಕೊನೆಗೂ ಸೆರೆ ಸಿಕ್ಕಿರುವ ಹುಲಿಯಿಂದಾಗಿ ಶ್ರೀಮಂಗಲ, ಹುದಿಕೇರಿ ವ್ಯಾಪ್ತಿಯ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಿಂದ ಬಂದು ಚೆಕ್ ಪೋಸ್ಟ್ ಸ್ಕ್ರೀನಿಂಗ್ ವೇಳೆ ಮೃತಪಟ್ಟ ಮಹಿಳೆ