ಆ ಗೃಹಿಣಿ ಕೊಲೆಯಾಗಿದ್ದು ಹೇಗೆ?

Webdunia
ಬುಧವಾರ, 12 ಜೂನ್ 2019 (20:37 IST)
ಗೃಹಿಣಿಯೊಬ್ಬರು ಕೊಲೆಗೀಡಾದ ಘಟನೆ ನಡೆದಿದೆ.

ರದಕ್ಷಿಣೆ ಕಿರುಕುಳ ನೀಡಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಕಲಬುರಗಿಯ ಬ್ರಹ್ಮಪುರ ಬಡಾವಣೆಯ ಕೊಂಡೇದಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರೀನಾ ಕೊಲೆಯಾದವರು.

ಪತಿ ಬಹದ್ದೂರಸಿಂಗ್ ವರದಕ್ಷಿಣೆ ಕಿರುಕುಳ ನೀಡಿದ್ಧಾನೆ. ಹೀಗಂತ ರೀನಾಳ ತಾಯಿ ಭವಾನಿಬಾಯಿ ಠಾಕೂರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ನಾಲ್ಕು ವರ್ಷಗಳ ಹಿಂದೆ  ರೀನಾ-ಬಹದ್ದೂರ ಸಿಂಗ್ ಮದುವೆಯಾಗಿತ್ತು. ಆಗ ಮದುವೆ ವೇಳೆ 50 ಗ್ರಾಂ ಬಂಗಾರ ನೀಡಲಾಗಿತ್ತು. ಆದರೆ ಕಾರು ಖರೀದಿಸಲು ಮತ್ತು ಮನೆ ಕಟ್ಟಲು ತವರು ಮನೆಯಿಂದ ಹಣ ತರುವಂತೆ ಬಹಾದ್ದೂರ ಸಿಂಗ್ ಪತ್ನಿ ರೀನಾಳಿಗೆ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿರುವುದು ಲಜ್ಜೆಗೇಡಿ ಸರ್ಕಾರ: ರಮೇಶ್ ಜಿಗಜಿಣಗಿ

Video: ತನ್ನ ಮಗುವಿಗೆ ನೀರು ಕೊಟ್ಟ ಯುವಕನಿಗೆ ತನ್ನದೇ ಶೈಲಿಯಲ್ಲಿ ಥ್ಯಾಂಕ್ಸ್ ಹೇಳಿದ ಅಮ್ಮ ಆನೆ

ಕಾರ್ಪೋರೇಟ್ ಜಗತ್ತು ಎದುರು ಹಾಕಿದ್ದಕ್ಕೆ ರಾಘವ್ ಚಡ್ಡಾಗೆ ಶಿಕ್ಷೆಯಾ: ಬಿಜೆಪಿ ಸೇರುವ ವದಂತಿ

ಪಹಲ್ಗಾಮ್ ದಾಳಿ ಆನಿವರ್ಸರಿಗೆ ದಾಳಿ ಮಾಡಿದ್ರೆ ಸುಮ್ನಿರಲ್ಲ: ಪಾಕಿಸ್ತಾನ ಸಚಿವ ಖ್ವಾಜಾ ಆಸಿಫ್ ಎಚ್ಚರಿಕೆ

Video: ಹೊತ್ತಾಗಿದೆ ಎದ್ದೇಳೋ... ಬೆಚ್ಚಗೆ ಮಲಗಿದ್ದ ಕಂದನನ್ನು ಎಬ್ಬಿಸಿದ ತಾಯಿ ಆನೆ

ಮುಂದಿನ ಸುದ್ದಿ
Show comments