Webdunia - Bharat's app for daily news and videos

Install App

ಹನಿಟ್ರ್ಯಾಪ್ ಮಾಡಲು ಹೋದವರನ್ನು ಸಚಿವ ಕೆಎನ್ ರಾಜಣ್ಣ ಹಿಡಿದು ಹಾಕಿದ್ದು ಹೇಗೆ

Krishnaveni K
ಶುಕ್ರವಾರ, 21 ಮಾರ್ಚ್ 2025 (09:56 IST)
Photo Credit: X
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ತಮ್ಮನ್ನು ಹನಿಟ್ರ್ಯಾಪ್ ಮಾಡಲು ಬಂದವರನ್ನು ಸಚಿವ ಕೆಎನ್ ರಾಜಣ್ಣ ಹಿಡಿದು ಹಾಕಿದ್ದು ಹೇಗೆ? ಇಲ್ಲಿದೆ ವಿವರ.

ನಿನ್ನೆಯಿಡೀ ಸದನದಲ್ಲಿ ಕೋಲಾಹಲ ಸೃಷ್ಟಿಸಿದ್ದ ಹನಿಟ್ರ್ಯಾಪ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸುವ ಲಕ್ಷಣ ಕಾಣುತ್ತಿದೆ. ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದಿದ್ದಾರೆ.

ಹನಿಟ್ರ್ಯಾಪ್ ಮಾಡುವ ಉದ್ದೇಶದಿಂದ ರಾಜಣ್ಣ ಅವರ ಸರ್ಕಾರೀ ನಿವಾಸಕ್ಕೆ ಎರಡು ಬಾರಿ ಗ್ಯಾಂಗ್ ಹೋಗಿತ್ತು. ಎರಡನೇ ಬಾರಿ ಹೋದಾಗ ಹನಿಟ್ರ್ಯಾಪ್ ಗ್ಯಾಂಗ್ ಸಿಕ್ಕಿಬಿದ್ದಿದೆ. ಎರಡನೇ ಬಾರಿ ಅದೇ ಗ್ಯಾಂಗ್ ಬಂದಾಗ ಸಂಶಯಗೊಂಡ ರಾಜಣ್ಣ ಏನು, ಎತ್ತ ಎಂದು ವಿಚಾರಣೆ ನಡೆಸಿದ್ದಾರೆ. ನಿಮ್ಮನ್ನು ಕಳುಹಿಸಿದ್ದು ಯಾರು ಎಂದು ಅಮೂಲಾಗ್ರವಾಗಿ ವಿಚಾರಿಸಿದ್ದಾರೆ.

ಆಗ ಅವರು ತಮ್ಮನ್ನು ಕಳುಹಿಸಿದ್ದು ಯಾರು, ಕೃತ್ಯ ನಡೆಸಲು ಹೇಳಿದವರು ಯಾರು ಎಂಬ ಎಲ್ಲಾ ವಿವರ ಹೇಳಿದ್ದಾರಂತೆ. ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಮಾತ್ರವಲ್ಲ ವಿಪಕ್ಷದವರು, ಕೇಂದ್ರ ನಾಯಕರೂ ಇದ್ದಾರೆ. ಇದರ ಬಗ್ಗೆ ಗಂಭೀರ ಕ್ರಮವಾಗಲೇಬೇಕು ಎಂದು ರಾಜಣ್ಣ ಹೇಳಿದ್ದಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಹೈಕಮಾಂಡ್ ಗೂ ಈ ಬಗ್ಗೆ ದೂರು ನೀಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments