ಧರ್ಮಸ್ಥಳದ ಬಗ್ಗೆ ನಿಮ್ಮಗೆ ಎಷ್ಟು ಗೊತ್ತು...!

Webdunia
ಶನಿವಾರ, 27 ಮೇ 2023 (20:20 IST)
ಧರ್ಮಸ್ಥಳ ಐತಿಹಾಸಿಕ ಪ್ರವಾಸಿ ತಾಣದ ಜೊತೆಗೆ ಶ್ರೀ ಮಂಜುನಾಥ ನೆಲೆಸಿರುವ ಕ್ಷೇತ್ರ.ಇಲ್ಲಿ ನಿತ್ಯ ಸಾವಿರಾರು ಭಕ್ತಾಧಿಗಳು ಆಗಮಿಸುತ್ತಾರೆ. ದೇವರ ದರ್ಶನ ಪಡೆಯುತ್ತಾರೆ.ಆದ್ರೆ ಈ ಕ್ಷೇತ್ರಕ್ಕೆ ಒಮ್ಮೆ ಭೇಟಿ ನೀಡಿದ್ರೆ ಪುಣ್ಯ ಪ್ರಾಪ್ತಿಯಾಗುತ್ತೆ ಎಂಬ ನಂಬಿಕೆ ಭಕ್ತಾದಿಗಳಿಗೆ ಇದೆ.ಹಾಗಾಗಿ ನಿತ್ಯ ಸಾವಿರಾರು ಭಕ್ತಾಧಿಗಳು ಭೇಟಿ ನೀಡ್ತಾರೆ. ಆದ್ರಲ್ಲೂ ಶಿವರಾತ್ರಿಬಸಮಯದಲ್ಲಿ ಈ ಕ್ಷೇತ್ರದಲ್ಲಿ ಕಾಲಿಡಲಾಗದ ಮಟ್ಟಿಗೆ ಭಕ್ತಾಧಿಗಳು ತುಂಬಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments