Webdunia - Bharat's app for daily news and videos

Install App

ಹುಬ್ಬಳ್ಳಿ: ಮಂತ್ರಿಗಿರಿಗಾಗಿ ಅಹೋರಾತ್ರಿ ಧರಣಿ

Webdunia
ಗುರುವಾರ, 7 ಜೂನ್ 2018 (17:40 IST)
ದೋಸ್ತಿ ಸರಕಾರದ ಸಚಿವ ಸಂಪುಟದಿಂದ ವಂಚಿರಾದ ನಾಯಕರುಗಳು ಹೇಗಾದ್ರೂ ಮಾಡಿ ಸಚಿವ ಸ್ಥಾನವನ್ನ ಗಿಟ್ಟಿಸಿಕೊಳ್ಳಲೇಬೇಕು ಅಂತಾ ನಾನಾ  ಕಸರತ್ತನ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಲವರು ನೇರವಾಗಿ ರಾಜೀನಾಮೆ ಕೊಡ್ತಿನಿ ಅಂತಾ ಎಚ್ಚರಿಸಿದ್ರೆ ಇನ್ನೂ ಕೆಲವರು ಜಾತಿ-ಧರ್ಮದ ಲೆಕ್ಕಾಚಾರದಲ್ಲಿ ಅವ್ರ ಬೆಂಬಲಿಗರನ್ನ ಮುಂದೆ ಬಿಟ್ಟು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡ್ತಾಯಿದ್ದಾರೆ. ಇದಕ್ಕೆ ಪೂರಕವೆನ್ನೋ ಹಾಗೆ ಲಿಂಗಾಯತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಸವರಾಜ ಹೊರಟ್ಟಿ ಹಾಗೂ ಎಂ.ಬಿ ಪಾಟೀಲ್ ಅವ್ರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಇಂದು ಲಿಂಗಾಯತ ಮುಖಂಡ್ರು ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. 
 
ನೂರಕ್ಕೂ ಹೆಚ್ಚು ಮುಖಂಡರಿಂದ ನಡೆದ ಈ ಸಭೆಯಲ್ಲಿ ಇಂದು ರಾತ್ರಿ ಒಂಭತ್ತು ಗಂಟೆಗೆ ಹುಬ್ಬಳ್ಳಿಯ ಬಸವವನದಲ್ಲಿ ಅಹೋರಾತ್ರಿ ಧರಣಿ ನಡೆಸೋ ಕುರಿತು ನಿರ್ಧಾರ ತಗೆದುಕೊಂಡ್ರು. ಒಂದೊಮ್ಮೆ ಧರಣಿಯಿಂದಲೂ ಸಹ ಸಚಿವ ಸ್ಥಾನ ದೊರೆಯದಿದ್ರೆ ಬೆಂಗಳೂರಿಗೆ ತೆರಳಿ ಉಭಯ ಪಕ್ಷದ ನಾಯಕರುಗಳನ್ನ ಭೇಟಿ ಮಾಡಲು ಕೂಡಾ ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments