Webdunia - Bharat's app for daily news and videos

Install App

ಪಂಚಕಜ್ಜಾಯ ಪ್ರಸಾದಕ್ಕೆ ಭಾರೀ ಮೆಚ್ಚುಗೆ

Webdunia
ಭಾನುವಾರ, 24 ಸೆಪ್ಟಂಬರ್ 2023 (17:22 IST)
ಉಡುಪಿಯ ಶ್ರೀ ವೆಂಕಟರಮಣ ದೇವಸ್ಥಾನದ ಪಂಚಕಜ್ಜಾಯ ಬಗ್ಗೆ ಅಂತರಾಷ್ಟೀಯ ಚೆಫ್ ವಿಕಾಸ್ ಖನ್ನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟ ರಮಣ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿದ ವಿಕಾಸ್ ಖನ್ನಾ, ಪಂಚಕಜ್ಜಾಯದ ರುಚಿಗೆ ಫಿದಾ ಆಗಿದ್ದೇನು ಎಂದು ಹೇಳಿರುವ ಹೇಳಿಕೆ ಎಲ್ಲೆಡೆ ವೈರಲ್ ಆಗಿದೆ. ಮೂಲತಹ ಉಡುಪಿ ಮಣಿಪಾಲದಲ್ಲಿ ವಿದ್ಯಾಭ್ಯಾಸ ನಡೆಸಿರುವ ವಿಕಾಸ್ ಖನ್ನಾ, ಭಾರತದ ಸ್ಟಾರ್ ಹೊಟೇಲ್‌ಗಳಲ್ಲಿ ಕೆಲಸ ನಿರ್ವಹಿಸಿ, ಬಳಿಕ ಅಮೆರಿಕಾದಲ್ಲಿ ನೆಲೆಸಿದ್ರು. ನಂತರ, ಹಲವು ರಾಷ್ಟ್ರಗಳಲ್ಲಿ ಸರಣಿ ಹೊಟೇಲ್ ಆರಂಭಿಸಿ ಯಶಸ್ಸು ‌ಕಂಡು ಪ್ರಖ್ಯಾತಿ ಪಡೆದಿದ್ದಾರೆ. ಸದ್ಯ ಇವರ ಮೆಚ್ಚುಗೆಯಿಂದ ವೆಂಕಟರಮಣ ದೇವಸ್ಥಾನದ ಪ್ರಸಾದ ಇದೀಗ ದೇಶದೆಲ್ಲೆಡೆ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments