Webdunia - Bharat's app for daily news and videos

Install App

ಷೇರು ಮಾರುಕಟ್ಟೆ ಹೆಸರಲ್ಲಿ ನೂರಾರು ಕೋಟಿ ವಂಚನೆ

Webdunia
ಬುಧವಾರ, 3 ಮೇ 2023 (18:00 IST)
ಷೇರು ಮಾರುಕಟ್ಟೆ ಹೆಸರಲ್ಲಿ ನೂರಾರು ಕೋಟಿ ರೂ.ಹೂಡಿಕೆ ಮಾಡಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಇಬ್ಬರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.ಎಂ ಬಿ ಬಿ ಗ್ಲೋಬಲ್ ಲಿಮಿಟೆಡ್ ಕಂಪನಿ ಮಾಲೀಕ ಮಹೇಶ್ ಮತ್ತು ಶಿವಾನಂದ ಸೊಮಲಿಂಗ ಹಾಸು ಎಂಬ  ರೋಪಿಗಳನ್ನ ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. 5 ಲಕ್ಷ ರೂ. ಹೂಡಿಕೆ ಮಾಡಿದರೆ ಪ್ರತಿ ತಿಂಗಳು 2 ಲಕ್ಷ ರೂ. ಕೊಡುವುದಾಗಿ ನಂಬಿಸಿ ನೂರಾರು ಕೋಟಿ ರೂ. ಹಣವನ್ನು ಸಾರ್ವಜನಿಕರಿಗೆ ವಂಚಿಸಿದ್ದಾರೆ. ಪ್ರೇಮಾ ಕಡ್ಲಿಮತ್ತಿ ಅವರ ಕಡೆಯಿಂದ 1.18 ಕೋಟಿ ರೂ.ಹೂಡಿಕೆ ಮಾಡಿ ಕೊಂಡು ವಂಚಿಸಿದ್ದಾರೆ.ಈ ಹಗರಣದ ಪ್ರಮುಖ ಆರೋಪಿ ಶಿವಾನಂದ ಸೊಮಲಿಂಗ ಹಾಸು ಹಣ ವಾಪಸ್ ಕೇಳಿದವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಇನ್ನೂ ದುಬೈಯಲ್ಲಿರುವ ಕಂಪನಿಯಲ್ಲಿ ಹೂಡಿಕೆ ಮಾಡಿ ವ್ಯವಾಹರ ಮಾಡುತ್ತಿದ್ದೇನೆ ಎಂದು ಅಲ್ಲಿ ಖಾಸಗಿ ಹೋಟೆಲ್ ವಿಡಿಯೊ ತೊರಿಸಿ ಜನರನ್ನ ಯಾಮಾರಿಸಿದ್ದಾರೆ.ಅಲ್ಲದೆ ಇನ್ನು ಜನರನ್ನು ವಂಚನೆ ಮಾಡಲು ಬೃಹತ್ ಭಾರತೀಯ ಕಲ್ಯಾಣ ಪಕ್ಷ ಎಂದು ಮಾಡಿ ಹೊಸ ವಂಚನೆ ಆಟ ನಡೆಸಿದ್ದು ಈಗಾ ಪೊಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments