Webdunia - Bharat's app for daily news and videos

Install App

ನೂರಾರು ಗಾಂಧಿಯವರ ನಡಿಗೆ ಸೌಹಾರ್ದತೆ ಕಡೆಗೆ

Webdunia
ಬುಧವಾರ, 30 ಜನವರಿ 2019 (19:21 IST)
70 ನೇ ಗಾಂಧಿಜೀ ಹುತಾತ್ಮ ದಿನದ ಅಂಗವಾಗಿ "ನೂರಾರು ಗಾಂಧಿಯವರ ನಡಿಗೆ ಸೌಹಾರ್ದತೆ ಕಡೆಗೆ" ಎಂಬ ಸ್ಲೋಗನ್ ಅಡಿಯಲ್ಲಿ ಮೆರವಣಿಗೆ ನಡೆಯಿತು.

ಹಾವೇರಿಯಲ್ಲಿ ಎಸ್ ಎಫ್ ಐ ವತಿಯಿಂದ ಮೆರವಣಿಗೆ ನಡೆಸಲಾಯಿತು. ಇನ್ನು ಈ ಮೆರವಣಿಗೆಯು ಸಿದ್ದಪ್ಪ ಸರ್ಕಲ್‌ನಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗಾಂಧಿ ವೃತ್ತದವರಗೆ ಬಂದು ತಲುಪಿತು.

ನಂತರ ಸಮಾಜದಲ್ಲಿ ಕೋಮುವಾದ ಹೆಚ್ಚಾಗುತ್ತಿದೆ. ಕೋಮುವಾದದಿಂದಲೆ ನಮ್ಮ ರಾಷ್ಟ್ರಪಿತನನ್ನ ಕಳೆದುಕೊಂಡಿದ್ದೇವೆ. ದಯಮಾಡಿ ನಾವೆಲ್ಲರೂ ಒಂದು ಇಲ್ಲಿ ಜಾತಿಬೇಧ ಬೇಡ ಒಂದಾಗಿ ಬಾಳೋಣ. ಸುಂದರ ಸಮಾಜ ನಿರ್ಮಾಣಮಾಡೋಣ ಎಂದು ಸಾರಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments