Webdunia - Bharat's app for daily news and videos

Install App

24 ಗಂಟೆಗಳಲ್ಲಿ ಕರಾವಳಿ ಭಾಗಗಳಿಗೆ ಚಂಡಮಾರುತ:ಎಚ್ಚರಿಕೆ

Webdunia
ಮಂಗಳವಾರ, 22 ಮೇ 2018 (15:56 IST)
ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಚಂಡ ಮಾರುತದ ಪರಿಣಾಮ ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಕಾರಣ ಮೀನುಗಾರಿಕೆ ತೆರಳದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಅಡೆನ್ ಕೊಲ್ಲಿಯಲ್ಲಿ ಕೇಂದ್ರಿಕೃತವಾಗಿರುವ ಸಾಗರ್ ಚಂಡಮಾರುತದ ಕುರಿತಂತೆ ದಕ್ಷಿಣದ ರಾಜ್ಯಗಳು ಹಾಗೂ ಲಕ್ಷದ್ವೀಪದ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
ಭಾರತೀಯ ಹವಾಮಾನ ಇಲಾಖೆ ಇಂದು ತಮಿಳುನಾಡು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪ ದ್ವೀಪಸಮೂಹಗಳಿಗೆ  ಚಂಡಮಾರುತ ಅಪ್ಪಳಿಸುವ ಸಾದ್ಯತೆ ಕುರಿತಂತೆ ಎಚ್ಚರಿಕೆ ನೀಡಿದೆ.
 
ಸಧ್ಯ ಅಡೆನ್ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ಚಂಡಮಾರುತವು ಮಾರು 390 ಕಿಮೀ ಪೂರ್ವಕ್ಕೆ ಯೆಮನ್ ನ ಏಡೆನ್ ನಗರದ ಈಶಾನ್ಯ ಮತ್ತು 560 ಕಿಮೀ ಸೊಕೊಟ್ರಾ ದ್ವೀಪಗಳ ಗಡಿ ಭಾಗದಲ್ಲಿ ನೆಲೆಯಾಗಿದೆ.
 
ಮುಂದಿನ 12 ಗಂಟೆಗಳಲ್ಲಿ ಇದು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಕೇಂದ್ರ ಭಾಗ, ನೈರುತ್ಯ ಅರೇಬಿಯನ್ ಸಮುದ್ರದಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳಬಾರದೆಂದು ಇಲಾಖೆ ಎಚ್ಚರಿಸಿದೆ.
 
ಮುಂದಿನ 24 ಗಂಟೆಗಳಲ್ಲಿ ದೇಶದ ಕರಾವಳಿ ಭಾಗಗಳಿಗೆ ಚಂಡಮಾರುತ ಅಪ್ಪಳಿಸುವ ಅಪಾಯವಿದೆ ಎಂದ ಇಲಾಖೆ ಚಂಡಮಾರುತದ ಕಾರಣ ಸಮುದ್ರದಲ್ಲಿ ದೊಡ್ಡ ಪ್ರಮಾಣದ ಅಲೆಗಳೇಳುವ ಸಾಧ್ಯತೆ ಇದೆ ಎಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments