Webdunia - Bharat's app for daily news and videos

Install App

ಹೆಂಡತಿ ಮೇಲೆ ಇನ್ನೊಬ್ಬನ ಕಣ್ಣು ಬಿದ್ರೆ ಗಂಡ ಸುಮ್ನಿರ್ತಾನಾ?!

Webdunia
ಗುರುವಾರ, 20 ಜನವರಿ 2022 (09:25 IST)
ಕನಕಪುರ: ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪತ್ನಿಯ ಪ್ರಿಯಕರನನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.

ಪತಿ-ಪತ್ನಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳೂ ಇದ್ದಾರೆ. ಆದರೆ ಪತ್ನಿಗೆ ಅದೇ ಗ್ರಾಮದ ಇನ್ನೊಬ್ಬ ಯುವಕನ ಜೊತೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಹಲವು ಬಾರಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ.

ಆದರೂ ಇವರ ಸಂಬಂಧ ಮುಂದುವರಿದಾಗ ಕೆರಳಿದ ಗಂಡ ಪ್ರಿಯಕರನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಮೊದಲು ಪತ್ನಿಯ ಹತ್ಯೆಗೂ ಯತ್ನಿಸಿದ್ದ. ಆದರೆ ಪತ್ನಿ ಹೇಗೋ ತಪ್ಪಿಸಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನ್ಮದಲ್ಲಿ ಈ ತಪ್ಪು ಮಾಡಲ್ಲ.. ಕಿರುಕುಳ ನೀಡುತ್ತಿದ್ದ ಯುವಕರಿಗೆ ಗ್ರಾಮಸ್ಥರು ಎಂಥಾ ಪಾಠ ಕಲಿಸಿದ್ರು ನೋಡಿ Video

ವಿದ್ಯಾರ್ಥಿನಿಯರ ಮುಂದೆಯೇ ಪ್ಯಾಂಟ್ ಬಿಚ್ಚಿದ ಶಿಕ್ಷಕ: ಮುಂದಾಗಿದ್ದೇನು ನೋಡಿ video

ಶಿಕ್ಷಕಿಗೆ ಹೃದಯಾಘಾತವಾಗಿದೆಯೆಂದು ಸಿಪಿಆರ್ ಕೊಟ್ರು: ಆದ್ರೆ ಮುಂದೆ ಆದ ಅನಾಹುತ ತಿಳಿದ್ರೆ ಶಾಕ್ ಆಗ್ತೀರಿ Video

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಅಭಿಜಿತ್ ದಿಪ್ಕೆ ಹೇಳುವಂತೆ ನಿಂದನೀಯ ಪದ ಬಳಸಿದರೆ ನಮ್ಮ ಕಾನೂನಿನಲ್ಲಿ ಕೇಸ್ ದಾಖಲಿಸಲು ಅವಕಾಶವಿಲ್ಲವೇ: ರಿಯಾಲಿಟಿ ಇಲ್ಲಿದೆ

ಮುಂದಿನ ಸುದ್ದಿ
Show comments