Webdunia - Bharat's app for daily news and videos

Install App

ಹೆಂಡತಿ ಮೇಲೆ ಇನ್ನೊಬ್ಬನ ಕಣ್ಣು ಬಿದ್ರೆ ಗಂಡ ಸುಮ್ನಿರ್ತಾನಾ?!

Webdunia
ಗುರುವಾರ, 20 ಜನವರಿ 2022 (09:25 IST)
ಕನಕಪುರ: ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪತ್ನಿಯ ಪ್ರಿಯಕರನನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.

ಪತಿ-ಪತ್ನಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳೂ ಇದ್ದಾರೆ. ಆದರೆ ಪತ್ನಿಗೆ ಅದೇ ಗ್ರಾಮದ ಇನ್ನೊಬ್ಬ ಯುವಕನ ಜೊತೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಹಲವು ಬಾರಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ.

ಆದರೂ ಇವರ ಸಂಬಂಧ ಮುಂದುವರಿದಾಗ ಕೆರಳಿದ ಗಂಡ ಪ್ರಿಯಕರನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಮೊದಲು ಪತ್ನಿಯ ಹತ್ಯೆಗೂ ಯತ್ನಿಸಿದ್ದ. ಆದರೆ ಪತ್ನಿ ಹೇಗೋ ತಪ್ಪಿಸಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments