Webdunia - Bharat's app for daily news and videos

Install App

ನೀವು ಹೊರ ರಾಜ್ಯಗಳಿಂದ ಬಂದಿದ್ದರೆ ಹುಷಾರ್

Webdunia
ಮಂಗಳವಾರ, 12 ಮೇ 2020 (18:31 IST)
ದೇಶದ  ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ತಪ್ಪದೇ ಇದನ್ನು ಪಾಲಿಸಬೇಕು.

ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡುವುದು ಕಡ್ಡಾಯವಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ,  ದೇಶದ ಯಾವುದೇ  ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಮುಂಜಾಗ್ರತಾ ಕ್ರಮವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಬೇಕು.

ಈ ಸೌಲಭ್ಯಕ್ಕಾಗಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪಗಳಂತಹ ಕಟ್ಟಡ ಗುರುತಿಸಲಾಗಿದೆ. ಸ್ವತಃ  ವೆಚ್ಚ ಭರಿಸಲು ಸಿದ್ಧ ಇರುವವರಿಗೆ ಹೋಟೆಲ್ ಗಳಲ್ಲಿಯೂ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮುಂದಿನ ಸುದ್ದಿ
Show comments