Webdunia - Bharat's app for daily news and videos

Install App

ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಇಚ್ಛೆ ಇದೆ: ಶ್ರೀನಿವಾಸ್ ಪೂಜಾರಿ

Webdunia
ಬುಧವಾರ, 4 ಆಗಸ್ಟ್ 2021 (20:45 IST)
ನಾನು ಮೇಲ್ಮನೆ ಸದಸ್ಯನಾಗುತ್ತಿದ್ದೇನೆ
 
ನನಗೆ ಸಚಿವ ಸ್ಥಾನ ಕೊಡುವ ವಿಚಾರ ನಿಜವಾಗಿದೆ
 
ನನಗೆ ಸಚಿವನಾಗಲು ಅವಕಾಶ ಮಾಡಿಕೊಟ್ಟಿದ್ದಾರೆ
 
ಉಳಿದಂತೆ ನಾನು ಸಿಎಂ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ನಾಯಕರಿಗೆ ನಮಸ್ಕರಿಸುತ್ತಿದ್ದೇನೆ
 
ರಾಜ್ಯಶಾಸ್ತ್ರವಿಲ್ಲದೆ ಆಡಳಿತ ಕೊಡಬೇಕು ಎಂದರೆ ನಮ್ಮ ಬಗ್ಗೆ
 
ಹಾಲಾಡಿ ಅವರಿಗೆ ಸಚಿವ ಸ್ಥಾನ ಸಿಗದಿರುವ ವಿಚಾರ
 
ಹಾಲಾಡಿ ಬೆಂಬಲಿಗರ ಕಡೆಯಿಂದ ಪ್ರತಿಭಟನೆ ವಿಚಾರ
 
ಹಾಲಾಡಿ ಅವರನ್ನು ನಮ್ಮನ್ನು ಮೀರಿ ಬೆಳೆದವರು
 
ಶಾಸ ಬಾರಿ ಶಾಸಕರಾದವರು
 
ಅವರ ಜೊತೆಗಿನ ಪಕ್ಷದ ಹಿರಿಯರು ಕೂತು ಮಾತನಾಡುವವರಿದ್ದಾರೆ, ಅಸಮಾಧಾನ ಸರಿಪಡಿಸಲಿದ್ದಾರೆ
 
ಖಾತೆ ವಿಚಾರ
 
ನನಗೆ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಲು ಇಚ್ಛೆ ಇದೆ
 
ಮನೆ ಕಟ್ಟಿಸಿಕೊಡುವುದು, ಶೌಚಾಲಯ ನಿರ್ಮಿಸುವುದು, ವಿದ್ಯುತ್ ಕಲ್ಪಿಸುವುದು ಗ್ರಾಮೀಣಾಭಿವೃದ್ಧಿ ಖಾತೆ ಕೊಟ್ಟರೆ ಹೆಚ್ಚು ಸಂತಸ ಆಗುತ್ತದೆ
 
ಆದರೆ ಯಾವ ಜವಬ್ದಾರಿ ಕೊಟ್ಟರೂ ನಿರ್ವಹಿಸಲು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments