Daily Horoscope

ನಾನು ಶಾಶ್ವತ ಸಿಎಂ ಆಕಾಂಕ್ಷಿ: ಉಮೇಶ್ ಕತ್ತಿ

Webdunia
ಗುರುವಾರ, 26 ಆಗಸ್ಟ್ 2021 (14:28 IST)

ನನಗೆ ಈಗ 60 ವರ್ಷ. ಆದರೂ ನಾನು ಶಾಶ್ವತ ಮು

ಖ್ಯಮಂತ್ರಿ ಆಕಾಂಕ್ಷಿ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ, ಅವರ ನೇತೃತ್ವದಲ್ಲಿ ಸಚಿವನಾಗಿರುವುದು ಖುಷಿ ಇದೆ. ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಈಗಲೂ ಆಕಾಂಕ್ಷಿಯಾಗಿದ್ದೇನೆ ಎಂದರು.

ನನಗೆ ಈಗ 60 ವರ್ಷ. ಹಾಗಾಗಿ ಸಿಎಂ ಆಗಲು ಇನ್ನೂ 15 ವರ್ಷ ಸಮಯ ಇದೆ. ಮುಂದೇ ಅವಕಾಶ ಬಂದರೆ ಮುಖ್ಯಮಂತ್ರಿ ಆಗುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಮುಂದಿನ 2 ವರ್ಷ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಂದಿನ ಬಾರಿಯೂ ಸಹ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments