Webdunia - Bharat's app for daily news and videos

Install App

ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಸ್ವೀಕರಿಸಿದ್ದೇನೆ- ಡಿಕೆಶಿ

Webdunia
ಗುರುವಾರ, 26 ಅಕ್ಟೋಬರ್ 2023 (17:30 IST)
ಮಾಜಿ ಸಿಎಂ ಹೆಚ್.ಡಿ.ಕೆ ವಿಧಾನಸಭೆಯಲ್ಲಿ ಚರ್ಚೆ ನಡೆಸುವ ಸವಾಲು ವಿಚಾರವಾಗಿ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಸೆಂಬ್ಲಿ ಎಲ್ಲಿ ನಡೆಯುತ್ತೆ ಅವರೇ ತೀರ್ಮಾನ ಮಾಡಲಿ.ಬಹಳ ಸಂತೋಷ.ಅಸೆಂಬ್ಲಿಯಲ್ಲಿ ಎಲ್ಲಾ ಮಾಧ್ಯಮಕ್ಕೂ ಅವಕಾಶ ಸಿಗಲಿದೆ.ಅವರ ಹತ್ರ ಇರೋ ಎಲ್ಲಾ ಸರಕು ಅಸೆಂಬ್ಲಿಗೆ ತರಲಿ.ಅವರ ಎಲ್ಲಾ ಸರಕಿಗೆ ನಾನೂ ಉತ್ತರ ತರ್ತೀನಿ.ನಾನು ಏನು ಮಾತಾಡಬೇಕು ಎಲ್ಲಾ ಹೇಳ್ತೀನಿ.ಅವರು ಸವಾಲು ಸ್ವೀಕಾರ ಮಾಡಿರೋದಕ್ಕೆ ಸಂತೋಷ.ಹಿಂದೆ ಕೂಡ ನಿಗದಿ ಮಾಡಿದ್ರು, ಉತ್ತರ ಕೊಟ್ಟಿದ್ದೆ.ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments