Webdunia - Bharat's app for daily news and videos

Install App

ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಸ್ವೀಕರಿಸಿದ್ದೇನೆ- ಡಿಕೆಶಿ

Webdunia
ಗುರುವಾರ, 26 ಅಕ್ಟೋಬರ್ 2023 (17:30 IST)
ಮಾಜಿ ಸಿಎಂ ಹೆಚ್.ಡಿ.ಕೆ ವಿಧಾನಸಭೆಯಲ್ಲಿ ಚರ್ಚೆ ನಡೆಸುವ ಸವಾಲು ವಿಚಾರವಾಗಿ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಸೆಂಬ್ಲಿ ಎಲ್ಲಿ ನಡೆಯುತ್ತೆ ಅವರೇ ತೀರ್ಮಾನ ಮಾಡಲಿ.ಬಹಳ ಸಂತೋಷ.ಅಸೆಂಬ್ಲಿಯಲ್ಲಿ ಎಲ್ಲಾ ಮಾಧ್ಯಮಕ್ಕೂ ಅವಕಾಶ ಸಿಗಲಿದೆ.ಅವರ ಹತ್ರ ಇರೋ ಎಲ್ಲಾ ಸರಕು ಅಸೆಂಬ್ಲಿಗೆ ತರಲಿ.ಅವರ ಎಲ್ಲಾ ಸರಕಿಗೆ ನಾನೂ ಉತ್ತರ ತರ್ತೀನಿ.ನಾನು ಏನು ಮಾತಾಡಬೇಕು ಎಲ್ಲಾ ಹೇಳ್ತೀನಿ.ಅವರು ಸವಾಲು ಸ್ವೀಕಾರ ಮಾಡಿರೋದಕ್ಕೆ ಸಂತೋಷ.ಹಿಂದೆ ಕೂಡ ನಿಗದಿ ಮಾಡಿದ್ರು, ಉತ್ತರ ಕೊಟ್ಟಿದ್ದೆ.ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments