Webdunia - Bharat's app for daily news and videos

Install App

ಮೊದಲು ಬೆಂಕಿ ಹಾಕಿದವರ ಮಾಹಿತಿ ನನಗಿದೆ: ಸಚಿವ ಚಲುವರಾಯಸ್ವಾಮಿ

Sampriya
ಶನಿವಾರ, 14 ಸೆಪ್ಟಂಬರ್ 2024 (16:49 IST)
Photo Courtesy X
ಮಂಡ್ಯ: ಕಾನೂನಿನ ಪ್ರಕಾರ ನಷ್ಟ ಪರಿಹಾರ ನೀಡಲು ಅವಕಾಶವಿಲ್ಲ. ಆದರೆ ನಾಗಮಂಗಲ ಗಲಭೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಮಾತನಾಡಿದ್ದು, ಪರಿಹಾರ ಕೊಡಿಸಲು ಒಪ್ಪಿಕೊಂಡಿದ್ದಾರೆ. ನಷ್ಟ ಪ್ರಮಾಣದ ವರದಿ ಬಂದ ನಂತರ ಸರ್ಕಾರದಿಂದ ಪರಿಹಾರ ಕೊಡಿಸುವ ಜತೆಗೆ ವೈಯಕ್ತಿಕವಾಗಿಯೂ ಪರಿಹಾರ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು.

ಇಂದು ನಾಗಮಂಗಲದಲ್ಲಿ ಶಾಂತಿಸಭೆ ನಡೆಸಲು ಬಂದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಯವರು ಈ ಗಲಭೆಗೆ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ. ಹೊರಗಡೆಯವರು ಏನೇ ಬೇಕಾದ್ರು ಹೇಳಲಿ, ನನಗೆ ನಾಗಮಂಗಲ ಜನರು ಬೇಕು. ಯಾರು ಮೊದಲು ಬೆಂಕಿ ಹಾಕಿದ್ರು? ಎಂಬ ಮಾಹಿತಿ ಇದೆ.

ಇಂತಹ ಸಂದರ್ಭದಲ್ಲಿ ಪಕ್ಷ ಮತ್ತು ಸಮುದಾಯದ ಬಗ್ಗೆ ಮಾತನಾಡಲ್ಲ. ನನಗೆ ಕ್ಷೇತ್ರದ ಕಾನೂನು ಸುವ್ಯವಸ್ಥೆ ಸರಿಯಾಗಬೇಕು. ಅಗತ್ಯಬಿದ್ದರೆ ವಿಶೇಷ ತನಿಖೆಯನ್ನೂ ಮಾಡಿಸೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments