Webdunia - Bharat's app for daily news and videos

Install App

ಶ್ರೀಗಳ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ : ಈಶ್ವರಪ್ಪ

Webdunia
ಶನಿವಾರ, 3 ಸೆಪ್ಟಂಬರ್ 2022 (14:23 IST)
ಶಿವಮೊಗ್ಗ : ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ.

ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ, ಮಂದಿರ, ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದಿದ್ದಾರೆ. 

ಇದೇ ವೇಳೆ ರಾಜ್ಯಕ್ಕೆ ಮೋದಿ ಭೇಟಿ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಇಂತಹ ಐವತ್ತು ಕಾರ್ಯಕ್ರಮಗಳನ್ನು ನಾವು ಮಾಡುತ್ತೇವೆ. ಬಿಜೆಪಿಗೆ ಜನ ಬೆಂಬಲ ಕೊಡುತ್ತಿರುವುದಕ್ಕೆ ನಿನ್ನೆಯ ಕಾರ್ಯಕ್ರಮ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments